ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

Published : Jul 28, 2023, 05:42 PM IST

ಉಡುಪಿ ಕಾಲೇಜಿನ ಟಾಯ್ಲೆಟ್‌ನಲ್ಲಿ ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ ಪ್ರಕರಣ ಇದೀಗ ರಾಜ್ಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣಾಗಿದೆ. ಆದರೆ ಸರ್ಕಾರ ಈ ಪ್ರಕರಣ ಬೆಳಕಿಗೆ ತಂದವರ ಮನೆಗೆ ದಾಳಿ ನಡೆಸುತ್ತಿದೆ. ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಈ ಘಟನೆಯಿಂದ ಹಿಂದೂ ಹೆಣ್ಣು ಮಕ್ಕಳು ಶಾಲೆಗೆ ಬರಲು ಭಯದ ವಾತಾವರಣ ನಿರ್ಮಾಣವಾಗಿದೆ ಎಂದಿದ್ದಾರೆ. 

ಬೆಂಗಳೂರು(ಜು.28) ಉಡುಪಿ ವಿಡಿಯೋ ಪ್ರಕರಣ ಹಾಗೂ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿಯಿಂದ ಹಿಂದೂ ಹೆಣ್ಣುಮಕ್ಕಳು ಶಾಲೆಗೆ ಬರುಲು ಭಯಪಡುವಂತ ವಾತಾವರಣ ನಿರ್ಮಾಣವಾಗಿದೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು ರಹಸ್ಯವಾಗಿ ವಿಡಿಯೋ ಮಾಡಿದ್ದಾರೆ. ಈ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ. ವಿಡಿಯೋ ಮಾಡಿದ್ದು ತಮಾಷೆಗಾಗಿ ಎಂದಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ಬೆಂಕಿ ಹಚ್ಚಿದವರು ಸಿದ್ದರಾಮಯ್ಯ ಸರ್ಕಾರಕ್ಕೆ ಅಮಾಯಕರಂತೆ ಕಾಣುತ್ತಿದ್ದಾರೆ. ಸದನದಲ್ಲಿ ಯಾರು ಇಲ್ಲದೆ ಇರುವಾಗ ಭಾಷಣ ಮಾಡುವ ಸಿದ್ದಾರಮಯ್ಯಗೆ ಇದೀಗ ಉಡುಪಿ ಪ್ರಕರಣ ತನಿಖೆ ಮಾಡಿಸುವ ಧಮ್ಮು ತಾಕತ್ತು ಇಲ್ಲವೇ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more