ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

Published : Jul 28, 2023, 05:42 PM IST

ಉಡುಪಿ ಕಾಲೇಜಿನ ಟಾಯ್ಲೆಟ್‌ನಲ್ಲಿ ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ ಪ್ರಕರಣ ಇದೀಗ ರಾಜ್ಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣಾಗಿದೆ. ಆದರೆ ಸರ್ಕಾರ ಈ ಪ್ರಕರಣ ಬೆಳಕಿಗೆ ತಂದವರ ಮನೆಗೆ ದಾಳಿ ನಡೆಸುತ್ತಿದೆ. ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಈ ಘಟನೆಯಿಂದ ಹಿಂದೂ ಹೆಣ್ಣು ಮಕ್ಕಳು ಶಾಲೆಗೆ ಬರಲು ಭಯದ ವಾತಾವರಣ ನಿರ್ಮಾಣವಾಗಿದೆ ಎಂದಿದ್ದಾರೆ. 

ಬೆಂಗಳೂರು(ಜು.28) ಉಡುಪಿ ವಿಡಿಯೋ ಪ್ರಕರಣ ಹಾಗೂ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿಯಿಂದ ಹಿಂದೂ ಹೆಣ್ಣುಮಕ್ಕಳು ಶಾಲೆಗೆ ಬರುಲು ಭಯಪಡುವಂತ ವಾತಾವರಣ ನಿರ್ಮಾಣವಾಗಿದೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು ರಹಸ್ಯವಾಗಿ ವಿಡಿಯೋ ಮಾಡಿದ್ದಾರೆ. ಈ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ. ವಿಡಿಯೋ ಮಾಡಿದ್ದು ತಮಾಷೆಗಾಗಿ ಎಂದಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ಬೆಂಕಿ ಹಚ್ಚಿದವರು ಸಿದ್ದರಾಮಯ್ಯ ಸರ್ಕಾರಕ್ಕೆ ಅಮಾಯಕರಂತೆ ಕಾಣುತ್ತಿದ್ದಾರೆ. ಸದನದಲ್ಲಿ ಯಾರು ಇಲ್ಲದೆ ಇರುವಾಗ ಭಾಷಣ ಮಾಡುವ ಸಿದ್ದಾರಮಯ್ಯಗೆ ಇದೀಗ ಉಡುಪಿ ಪ್ರಕರಣ ತನಿಖೆ ಮಾಡಿಸುವ ಧಮ್ಮು ತಾಕತ್ತು ಇಲ್ಲವೇ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more