2 ತಿಂಗಳಲ್ಲಿ 2500 ಯುವಕರು ಬಲಿ, 40 ಸಾವಿರ ಮಕ್ಕಳಿಗೆ ಸೋಂಕು

2 ತಿಂಗಳಲ್ಲಿ 2500 ಯುವಕರು ಬಲಿ, 40 ಸಾವಿರ ಮಕ್ಕಳಿಗೆ ಸೋಂಕು

Published : May 22, 2021, 11:17 AM ISTUpdated : May 22, 2021, 11:27 AM IST

- 2 ತಿಂಗಳಲ್ಲಿ 2500 ಯುವಕರು ಬಲಿ

- ಈವರೆಗೆ 20-49 ವರ್ಷದ 4488 ಯುವಕರು ಸಾವು

- 2 ತಿಂಗಳಲ್ಲಿ 40 ಸಾವಿರ ಮಕ್ಕಳಿಗೆ ಸೋಂಕು

ಬೆಂಗಳೂರು (ಮೇ. 22): ಕೊರೊನಾ 3 ನೇ ಅಲೆಅಪಾಯಕಾರಿ ಎನ್ನಲಾಗಿತ್ತು, ಆದರೆ 2 ನೇ ಅಲೆಯೇ ಅಪಾಯಕಾರಿಯಾದಂತೆ ಕಾಣಿಸುತ್ತಿದೆ. ಒಂದೇ ತಿಂಗಳ ಅಂತರದಲ್ಲಿ 40 ಸಾವಿರ ಮಕ್ಕಳಿಗೆ ಪಾಸಿಟಿವ್ ಬಂದಿದೆ. ಇನ್ನು 18 ಕ್ಕಿಂತ ಮೇಲ್ಪಟ್ಟವರು ಎರಡು ತಿಂಗಳಲ್ಲಿ 2500 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ 20- 49 ವರ್ಷದ 4488 ಯುವಕರು ಸಾವನ್ನಪ್ಪಿದ್ದಾರೆ. ಇನ್ನು ಹೊಸ ಸೋಂಕು ಕಡಿಮೆಯಾದರೂ, ಸಾವು ಕಡಿಮೆಯಾಗುತ್ತಿಲ್ಲ. ಇವೆಲ್ಲದಕ್ಕೂ ಏನು ಪರಿಹಾರ..? ಇಲ್ಲಿದೆ ಒಂದು ವರದಿ

 

 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!