ACB Raid: ಬಿಡಿಎ ಅಧಿಕಾರಿಗಳಿಗೆ ನಡುಕ, ಭ್ರಷ್ಟಾಚಾರ ಎಂದು ಸಾಬೀತಾದ್ರೆ ಸಂಕಷ್ಟ ಫಿಕ್ಸ್.!

ACB Raid: ಬಿಡಿಎ ಅಧಿಕಾರಿಗಳಿಗೆ ನಡುಕ, ಭ್ರಷ್ಟಾಚಾರ ಎಂದು ಸಾಬೀತಾದ್ರೆ ಸಂಕಷ್ಟ ಫಿಕ್ಸ್.!

Suvarna News   | Asianet News
Published : Mar 23, 2022, 09:57 AM ISTUpdated : Mar 23, 2022, 12:09 PM IST

ಬಿಡಿಎಯಲ್ಲಿ ತಳವೂರಿದೆ ಎನ್ನಲಾಗಿರುವ ‘ಅಕ್ರಮ ಕೂಟ’ದ ವಿರುದ್ಧ ಮೊದಲ ಬಾರಿಗೆ ಗದಾಪ್ರಹಾರ ನಡೆಸಿರುವ ಎಸಿಬಿ, ಬಿಡಿಎಯಲ್ಲಿನ ‘ನವ’ ಕೋಟ್ಯಧಿಪತಿ ಬ್ರೋಕರ್‌ಗಳ ಮೇಲೆ ಕಾರ್ಯಾಚರಣೆ ನಡೆಸಿ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದೆ. 

ಬೆಂಗಳೂರು (ಮಾ. 23): ಬಿಡಿಎಯಲ್ಲಿ ತಳವೂರಿದೆ ಎನ್ನಲಾಗಿರುವ ‘ಅಕ್ರಮ ಕೂಟ’ದ ವಿರುದ್ಧ ಮೊದಲ ಬಾರಿಗೆ ಗದಾಪ್ರಹಾರ ನಡೆಸಿರುವ ಎಸಿಬಿ, ಬಿಡಿಎಯಲ್ಲಿನ ‘ನವ’ ಕೋಟ್ಯಧಿಪತಿ ಬ್ರೋಕರ್‌ಗಳ ಮೇಲೆ ಕಾರ್ಯಾಚರಣೆ ನಡೆಸಿ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದೆ. 

9 ಬ್ರೋಕರ್‌ಗಳು ಎಸಿಬಿ ಗಾಳಕ್ಕೆ ಸಿಲುಕಿದ ಬೆನ್ನಲ್ಲೇ ಬಹು ಕೋಟಿ ರು. ಮೌಲ್ಯದ ಭೂ ಹಗರಣದಲ್ಲಿ ಹೆಸರು ಪ್ರಸ್ತಾಪವಾಗಿರುವ ಬಿಡಿಎನ ಹಾಲಿ ಹಾಗೂ ಮಾಜಿ ಐಎಎಸ್‌ ಮತ್ತು ಕೆಎಎಸ್‌ ಸೇರಿ ಕೆಲವು ಅಧಿಕಾರಿಗಳಿಗೆ ನಡುಕ ಶುರುವಾಗಿದೆ. ಈ ದಲ್ಲಾಳಿಗಳ ಹೇಳಿಕೆ ಆಧರಿಸಿ ಅಧಿಕಾರಿಗಳಿಗೆ ಎಸಿಬಿ ತನಿಖೆಯ ಉರುಳು ಸುತ್ತಿಕೊಳ್ಳುವ ಆತಂಕವಿದೆ.

ನಾವು ಬಿಡಿಎ ಅವ್ಯವಹಾರಕ್ಕೆ ಸಂಬಂಧಪಟ್ಟದಾಖಲೆಗಳನ್ನು ಮಾತ್ರ ಬಿಡಿಎ ದಲ್ಲಾಳಿಗಳ ಮನೆಯಲ್ಲಿ ಜಪ್ತಿ ಮಾಡಿದ್ದೇವೆ. ನಮ್ಮ ಕಾರ್ಯಾಚರಣೆ ವೇಳೆ ಸಿಕ್ಕಿದ ಚಿನ್ನ, ಬೆಳ್ಳಿ ಹಾಗೂ ಹಣದ ಕುರಿತು ಸಂಬಂಧಿಸಿದ ಇಲಾಖೆಯ ಗಮನಕ್ಕೆ ತರಲಾಗುತ್ತದೆ. ಮುಂದಿನ ಕಾನೂನು ಕ್ರಮವನ್ನು ಆ ಇಲಾಖೆಗಳು ಜರುಗಿಸಲಿವೆ ಎಂದು ಎಸಿಬಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more