ACB Raid: ಬಿಡಿಎ ಅಧಿಕಾರಿಗಳಿಗೆ ನಡುಕ, ಭ್ರಷ್ಟಾಚಾರ ಎಂದು ಸಾಬೀತಾದ್ರೆ ಸಂಕಷ್ಟ ಫಿಕ್ಸ್.!

ACB Raid: ಬಿಡಿಎ ಅಧಿಕಾರಿಗಳಿಗೆ ನಡುಕ, ಭ್ರಷ್ಟಾಚಾರ ಎಂದು ಸಾಬೀತಾದ್ರೆ ಸಂಕಷ್ಟ ಫಿಕ್ಸ್.!

Suvarna News   | Asianet News
Published : Mar 23, 2022, 09:57 AM ISTUpdated : Mar 23, 2022, 12:09 PM IST

ಬಿಡಿಎಯಲ್ಲಿ ತಳವೂರಿದೆ ಎನ್ನಲಾಗಿರುವ ‘ಅಕ್ರಮ ಕೂಟ’ದ ವಿರುದ್ಧ ಮೊದಲ ಬಾರಿಗೆ ಗದಾಪ್ರಹಾರ ನಡೆಸಿರುವ ಎಸಿಬಿ, ಬಿಡಿಎಯಲ್ಲಿನ ‘ನವ’ ಕೋಟ್ಯಧಿಪತಿ ಬ್ರೋಕರ್‌ಗಳ ಮೇಲೆ ಕಾರ್ಯಾಚರಣೆ ನಡೆಸಿ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದೆ. 

ಬೆಂಗಳೂರು (ಮಾ. 23): ಬಿಡಿಎಯಲ್ಲಿ ತಳವೂರಿದೆ ಎನ್ನಲಾಗಿರುವ ‘ಅಕ್ರಮ ಕೂಟ’ದ ವಿರುದ್ಧ ಮೊದಲ ಬಾರಿಗೆ ಗದಾಪ್ರಹಾರ ನಡೆಸಿರುವ ಎಸಿಬಿ, ಬಿಡಿಎಯಲ್ಲಿನ ‘ನವ’ ಕೋಟ್ಯಧಿಪತಿ ಬ್ರೋಕರ್‌ಗಳ ಮೇಲೆ ಕಾರ್ಯಾಚರಣೆ ನಡೆಸಿ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದೆ. 

9 ಬ್ರೋಕರ್‌ಗಳು ಎಸಿಬಿ ಗಾಳಕ್ಕೆ ಸಿಲುಕಿದ ಬೆನ್ನಲ್ಲೇ ಬಹು ಕೋಟಿ ರು. ಮೌಲ್ಯದ ಭೂ ಹಗರಣದಲ್ಲಿ ಹೆಸರು ಪ್ರಸ್ತಾಪವಾಗಿರುವ ಬಿಡಿಎನ ಹಾಲಿ ಹಾಗೂ ಮಾಜಿ ಐಎಎಸ್‌ ಮತ್ತು ಕೆಎಎಸ್‌ ಸೇರಿ ಕೆಲವು ಅಧಿಕಾರಿಗಳಿಗೆ ನಡುಕ ಶುರುವಾಗಿದೆ. ಈ ದಲ್ಲಾಳಿಗಳ ಹೇಳಿಕೆ ಆಧರಿಸಿ ಅಧಿಕಾರಿಗಳಿಗೆ ಎಸಿಬಿ ತನಿಖೆಯ ಉರುಳು ಸುತ್ತಿಕೊಳ್ಳುವ ಆತಂಕವಿದೆ.

ನಾವು ಬಿಡಿಎ ಅವ್ಯವಹಾರಕ್ಕೆ ಸಂಬಂಧಪಟ್ಟದಾಖಲೆಗಳನ್ನು ಮಾತ್ರ ಬಿಡಿಎ ದಲ್ಲಾಳಿಗಳ ಮನೆಯಲ್ಲಿ ಜಪ್ತಿ ಮಾಡಿದ್ದೇವೆ. ನಮ್ಮ ಕಾರ್ಯಾಚರಣೆ ವೇಳೆ ಸಿಕ್ಕಿದ ಚಿನ್ನ, ಬೆಳ್ಳಿ ಹಾಗೂ ಹಣದ ಕುರಿತು ಸಂಬಂಧಿಸಿದ ಇಲಾಖೆಯ ಗಮನಕ್ಕೆ ತರಲಾಗುತ್ತದೆ. ಮುಂದಿನ ಕಾನೂನು ಕ್ರಮವನ್ನು ಆ ಇಲಾಖೆಗಳು ಜರುಗಿಸಲಿವೆ ಎಂದು ಎಸಿಬಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more