ACB Raid: ಬಿಡಿಎ ಅಧಿಕಾರಿಗಳಿಗೆ ನಡುಕ, ಭ್ರಷ್ಟಾಚಾರ ಎಂದು ಸಾಬೀತಾದ್ರೆ ಸಂಕಷ್ಟ ಫಿಕ್ಸ್.!

ACB Raid: ಬಿಡಿಎ ಅಧಿಕಾರಿಗಳಿಗೆ ನಡುಕ, ಭ್ರಷ್ಟಾಚಾರ ಎಂದು ಸಾಬೀತಾದ್ರೆ ಸಂಕಷ್ಟ ಫಿಕ್ಸ್.!

Suvarna News   | Asianet News
Published : Mar 23, 2022, 09:57 AM ISTUpdated : Mar 23, 2022, 12:09 PM IST

ಬಿಡಿಎಯಲ್ಲಿ ತಳವೂರಿದೆ ಎನ್ನಲಾಗಿರುವ ‘ಅಕ್ರಮ ಕೂಟ’ದ ವಿರುದ್ಧ ಮೊದಲ ಬಾರಿಗೆ ಗದಾಪ್ರಹಾರ ನಡೆಸಿರುವ ಎಸಿಬಿ, ಬಿಡಿಎಯಲ್ಲಿನ ‘ನವ’ ಕೋಟ್ಯಧಿಪತಿ ಬ್ರೋಕರ್‌ಗಳ ಮೇಲೆ ಕಾರ್ಯಾಚರಣೆ ನಡೆಸಿ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದೆ. 

ಬೆಂಗಳೂರು (ಮಾ. 23): ಬಿಡಿಎಯಲ್ಲಿ ತಳವೂರಿದೆ ಎನ್ನಲಾಗಿರುವ ‘ಅಕ್ರಮ ಕೂಟ’ದ ವಿರುದ್ಧ ಮೊದಲ ಬಾರಿಗೆ ಗದಾಪ್ರಹಾರ ನಡೆಸಿರುವ ಎಸಿಬಿ, ಬಿಡಿಎಯಲ್ಲಿನ ‘ನವ’ ಕೋಟ್ಯಧಿಪತಿ ಬ್ರೋಕರ್‌ಗಳ ಮೇಲೆ ಕಾರ್ಯಾಚರಣೆ ನಡೆಸಿ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದೆ. 

9 ಬ್ರೋಕರ್‌ಗಳು ಎಸಿಬಿ ಗಾಳಕ್ಕೆ ಸಿಲುಕಿದ ಬೆನ್ನಲ್ಲೇ ಬಹು ಕೋಟಿ ರು. ಮೌಲ್ಯದ ಭೂ ಹಗರಣದಲ್ಲಿ ಹೆಸರು ಪ್ರಸ್ತಾಪವಾಗಿರುವ ಬಿಡಿಎನ ಹಾಲಿ ಹಾಗೂ ಮಾಜಿ ಐಎಎಸ್‌ ಮತ್ತು ಕೆಎಎಸ್‌ ಸೇರಿ ಕೆಲವು ಅಧಿಕಾರಿಗಳಿಗೆ ನಡುಕ ಶುರುವಾಗಿದೆ. ಈ ದಲ್ಲಾಳಿಗಳ ಹೇಳಿಕೆ ಆಧರಿಸಿ ಅಧಿಕಾರಿಗಳಿಗೆ ಎಸಿಬಿ ತನಿಖೆಯ ಉರುಳು ಸುತ್ತಿಕೊಳ್ಳುವ ಆತಂಕವಿದೆ.

ನಾವು ಬಿಡಿಎ ಅವ್ಯವಹಾರಕ್ಕೆ ಸಂಬಂಧಪಟ್ಟದಾಖಲೆಗಳನ್ನು ಮಾತ್ರ ಬಿಡಿಎ ದಲ್ಲಾಳಿಗಳ ಮನೆಯಲ್ಲಿ ಜಪ್ತಿ ಮಾಡಿದ್ದೇವೆ. ನಮ್ಮ ಕಾರ್ಯಾಚರಣೆ ವೇಳೆ ಸಿಕ್ಕಿದ ಚಿನ್ನ, ಬೆಳ್ಳಿ ಹಾಗೂ ಹಣದ ಕುರಿತು ಸಂಬಂಧಿಸಿದ ಇಲಾಖೆಯ ಗಮನಕ್ಕೆ ತರಲಾಗುತ್ತದೆ. ಮುಂದಿನ ಕಾನೂನು ಕ್ರಮವನ್ನು ಆ ಇಲಾಖೆಗಳು ಜರುಗಿಸಲಿವೆ ಎಂದು ಎಸಿಬಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more