8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ, ನೈಟ್ ಕರ್ಫ್ಯೂ ಅವಧಿ ಹೆಚ್ಚಳ, ಆ.16ವರೆಗೆ ಹೊಸ ನಿರ್ಬಂಧ

8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ, ನೈಟ್ ಕರ್ಫ್ಯೂ ಅವಧಿ ಹೆಚ್ಚಳ, ಆ.16ವರೆಗೆ ಹೊಸ ನಿರ್ಬಂಧ

Published : Aug 07, 2021, 10:52 AM ISTUpdated : Aug 07, 2021, 12:18 PM IST

- ಮಹಾರಾಷ್ಟ್ರ, ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ

- ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಅವಧಿ 1 ತಾಸು ಹೆಚ್ಚಳ

- ಆ.16ವರೆಗೆ ಸರ್ಕಾರದಿಂದ ಹೊಸ ನಿರ್ಬಂಧ ಜಾರಿ

ಬೆಂಗಳೂರು (ಆ. 07): ಕೊರೋನಾ ಮೂರನೇ ಅಲೆ ಬಾರದಂತೆ ತಡೆಯಲು ರಾಜ್ಯ ಸರ್ಕಾರ ಕೆಲವು ಮಹತ್ವದ ನಿರ್ಧಾರ ಕೈಗೊಂಡಿದೆ.  ಕೇರಳ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9 ರಿಂದಲೇ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಇದ್ದ ನೈಟ್ ಕರ್ಫ್ಯೂವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ವಿಸ್ತರಿಸಲಾಗಿದೆ.  

ವೀಕೆಂಡ್ ಕರ್ಫ್ಯೂ ವೇಳೆ ಅಗತ್ಯ ದಿನಸಿ, ತರಕಾರಿ, ಮಾಂಸ, ಡೈರಿ ಉತ್ಪನ್ನಗಳಿಗೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಮದ್ಯದ ಮಳಿಗೆಗಳಲ್ಲಿ ಮಧ್ಯಾಹ್ನ 2 ರವರೆಗೆ ಪಾರ್ಸೆಲ್‌ಗೆ ಮಾತ್ರ ಅವಕಾಶ ಹಾಗೂ ಹೋಟೆಲ್‌ಗಳಲ್ಲೂ ಪಾರ್ಸೆಲ್‌ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!