8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ, ನೈಟ್ ಕರ್ಫ್ಯೂ ಅವಧಿ ಹೆಚ್ಚಳ, ಆ.16ವರೆಗೆ ಹೊಸ ನಿರ್ಬಂಧ

8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ, ನೈಟ್ ಕರ್ಫ್ಯೂ ಅವಧಿ ಹೆಚ್ಚಳ, ಆ.16ವರೆಗೆ ಹೊಸ ನಿರ್ಬಂಧ

Published : Aug 07, 2021, 10:52 AM ISTUpdated : Aug 07, 2021, 12:18 PM IST

- ಮಹಾರಾಷ್ಟ್ರ, ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ

- ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಅವಧಿ 1 ತಾಸು ಹೆಚ್ಚಳ

- ಆ.16ವರೆಗೆ ಸರ್ಕಾರದಿಂದ ಹೊಸ ನಿರ್ಬಂಧ ಜಾರಿ

ಬೆಂಗಳೂರು (ಆ. 07): ಕೊರೋನಾ ಮೂರನೇ ಅಲೆ ಬಾರದಂತೆ ತಡೆಯಲು ರಾಜ್ಯ ಸರ್ಕಾರ ಕೆಲವು ಮಹತ್ವದ ನಿರ್ಧಾರ ಕೈಗೊಂಡಿದೆ.  ಕೇರಳ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9 ರಿಂದಲೇ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಇದ್ದ ನೈಟ್ ಕರ್ಫ್ಯೂವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ವಿಸ್ತರಿಸಲಾಗಿದೆ.  

ವೀಕೆಂಡ್ ಕರ್ಫ್ಯೂ ವೇಳೆ ಅಗತ್ಯ ದಿನಸಿ, ತರಕಾರಿ, ಮಾಂಸ, ಡೈರಿ ಉತ್ಪನ್ನಗಳಿಗೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಮದ್ಯದ ಮಳಿಗೆಗಳಲ್ಲಿ ಮಧ್ಯಾಹ್ನ 2 ರವರೆಗೆ ಪಾರ್ಸೆಲ್‌ಗೆ ಮಾತ್ರ ಅವಕಾಶ ಹಾಗೂ ಹೋಟೆಲ್‌ಗಳಲ್ಲೂ ಪಾರ್ಸೆಲ್‌ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!