Anti Conversion Bill: ವಿಧಾನಸಭೆಯಲ್ಲಿ ಅಂಗೀಕಾರ, ನಾವು ಗೆದ್ದರೆ ಮತಾಂತರ ಕಾಯ್ದೆ ರದ್ದು: ಸಿದ್ದು

Anti Conversion Bill: ವಿಧಾನಸಭೆಯಲ್ಲಿ ಅಂಗೀಕಾರ, ನಾವು ಗೆದ್ದರೆ ಮತಾಂತರ ಕಾಯ್ದೆ ರದ್ದು: ಸಿದ್ದು

Suvarna News   | Asianet News
Published : Dec 24, 2021, 09:47 AM IST

- ಮತಾಂತರ ನಿಷೇಧ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

- ಕಾಂಗ್ರೆಸ್‌ ಸದಸ್ಯರ ವಿರೋಧ, ಪ್ರತಿಭಟನೆ ನಡುವೆ ಧ್ವನಿಮತದಿಂದ ಪಾಸ್‌

- ಇಂದು ಕಲಾಪದ ಕಡೇ ದಿನ, ಪರಿಷತ್‌ ಸಮ್ಮತಿಗೆ ಸರ್ಕಾರ ಕಸರತ್ತು

ಬೆಂಗಳೂರು (ಡಿ. 24): ಗದ್ದಲ, ಕೋಲಾಹಲ, ವಾಕ್ಸಮರ, ತೀವ್ರ ಪ್ರತಿಭಟನೆ, ಹೈಡ್ರಾಮಾ ನಡುವೆಯೇ ಬಹುನಿರೀಕ್ಷಿತ ಹಾಗೂ ಚರ್ಚಿತ ಮತಾಂತರ ನಿಷೇಧ ಮಸೂದೆ (ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ -2021) (Anti Conversion Bill) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು.

ಆರ್‌ಎಸ್‌ಎಸ್‌ನಿಂದಾಗಿಯೇ (RSS) ಸದನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಿದ್ದೇವೆ. ಇಷ್ಟುಮಾತ್ರವಲ್ಲ ಇನ್ನೂ ಇಂತಹ ಮೂರು ಕಾಯಿದೆಗಳನ್ನು ಮಂಡಿಸುತ್ತೇವೆ. ನಾವು ಯಾವುದೇ ಧರ್ಮದ ಸುದ್ದಿಗೆ ಹೋಗುವುದಿಲ್ಲ. ನಮ್ಮ ಧರ್ಮದ ಸುದ್ದಿಗೆ ಬಂದರೆ ಚಿಂದಿ ಚಿಂದಿ ಮಾಡುತ್ತೇವೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ (KS Eshwarappa) ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಪಕ್ಷ 2023ರಲ್ಲಿ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ತಂದಿರುವ ಧಾರ್ಮಿಕ ಸ್ವಾತಂತ್ರ್ಯ ಮಸೂದೆಯನ್ನು ರದ್ದುಗೊಳಿಸಲಾಗುವುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಜತೆಗೆ ಈ ಮಸೂದೆಯ ಹಿಂದೆ ಆರ್‌ಎಸ್‌ಎಸ್‌ ಅಜೆಂಡಾ ಅಡಗಿದೆ ಎಂದು ಗುಡುಗಿದ್ದಾರೆ.

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more