Anti Conversion Bill: ವಿಧಾನಸಭೆಯಲ್ಲಿ ಅಂಗೀಕಾರ, ನಾವು ಗೆದ್ದರೆ ಮತಾಂತರ ಕಾಯ್ದೆ ರದ್ದು: ಸಿದ್ದು

Anti Conversion Bill: ವಿಧಾನಸಭೆಯಲ್ಲಿ ಅಂಗೀಕಾರ, ನಾವು ಗೆದ್ದರೆ ಮತಾಂತರ ಕಾಯ್ದೆ ರದ್ದು: ಸಿದ್ದು

Suvarna News   | Asianet News
Published : Dec 24, 2021, 09:47 AM IST

- ಮತಾಂತರ ನಿಷೇಧ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

- ಕಾಂಗ್ರೆಸ್‌ ಸದಸ್ಯರ ವಿರೋಧ, ಪ್ರತಿಭಟನೆ ನಡುವೆ ಧ್ವನಿಮತದಿಂದ ಪಾಸ್‌

- ಇಂದು ಕಲಾಪದ ಕಡೇ ದಿನ, ಪರಿಷತ್‌ ಸಮ್ಮತಿಗೆ ಸರ್ಕಾರ ಕಸರತ್ತು

ಬೆಂಗಳೂರು (ಡಿ. 24): ಗದ್ದಲ, ಕೋಲಾಹಲ, ವಾಕ್ಸಮರ, ತೀವ್ರ ಪ್ರತಿಭಟನೆ, ಹೈಡ್ರಾಮಾ ನಡುವೆಯೇ ಬಹುನಿರೀಕ್ಷಿತ ಹಾಗೂ ಚರ್ಚಿತ ಮತಾಂತರ ನಿಷೇಧ ಮಸೂದೆ (ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ -2021) (Anti Conversion Bill) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು.

ಆರ್‌ಎಸ್‌ಎಸ್‌ನಿಂದಾಗಿಯೇ (RSS) ಸದನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಿದ್ದೇವೆ. ಇಷ್ಟುಮಾತ್ರವಲ್ಲ ಇನ್ನೂ ಇಂತಹ ಮೂರು ಕಾಯಿದೆಗಳನ್ನು ಮಂಡಿಸುತ್ತೇವೆ. ನಾವು ಯಾವುದೇ ಧರ್ಮದ ಸುದ್ದಿಗೆ ಹೋಗುವುದಿಲ್ಲ. ನಮ್ಮ ಧರ್ಮದ ಸುದ್ದಿಗೆ ಬಂದರೆ ಚಿಂದಿ ಚಿಂದಿ ಮಾಡುತ್ತೇವೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ (KS Eshwarappa) ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಪಕ್ಷ 2023ರಲ್ಲಿ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ತಂದಿರುವ ಧಾರ್ಮಿಕ ಸ್ವಾತಂತ್ರ್ಯ ಮಸೂದೆಯನ್ನು ರದ್ದುಗೊಳಿಸಲಾಗುವುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಜತೆಗೆ ಈ ಮಸೂದೆಯ ಹಿಂದೆ ಆರ್‌ಎಸ್‌ಎಸ್‌ ಅಜೆಂಡಾ ಅಡಗಿದೆ ಎಂದು ಗುಡುಗಿದ್ದಾರೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more