Anti Conversion Bill: ವಿಧಾನಸಭೆಯಲ್ಲಿ ಅಂಗೀಕಾರ, ನಾವು ಗೆದ್ದರೆ ಮತಾಂತರ ಕಾಯ್ದೆ ರದ್ದು: ಸಿದ್ದು

Anti Conversion Bill: ವಿಧಾನಸಭೆಯಲ್ಲಿ ಅಂಗೀಕಾರ, ನಾವು ಗೆದ್ದರೆ ಮತಾಂತರ ಕಾಯ್ದೆ ರದ್ದು: ಸಿದ್ದು

Suvarna News   | Asianet News
Published : Dec 24, 2021, 09:47 AM IST

- ಮತಾಂತರ ನಿಷೇಧ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

- ಕಾಂಗ್ರೆಸ್‌ ಸದಸ್ಯರ ವಿರೋಧ, ಪ್ರತಿಭಟನೆ ನಡುವೆ ಧ್ವನಿಮತದಿಂದ ಪಾಸ್‌

- ಇಂದು ಕಲಾಪದ ಕಡೇ ದಿನ, ಪರಿಷತ್‌ ಸಮ್ಮತಿಗೆ ಸರ್ಕಾರ ಕಸರತ್ತು

ಬೆಂಗಳೂರು (ಡಿ. 24): ಗದ್ದಲ, ಕೋಲಾಹಲ, ವಾಕ್ಸಮರ, ತೀವ್ರ ಪ್ರತಿಭಟನೆ, ಹೈಡ್ರಾಮಾ ನಡುವೆಯೇ ಬಹುನಿರೀಕ್ಷಿತ ಹಾಗೂ ಚರ್ಚಿತ ಮತಾಂತರ ನಿಷೇಧ ಮಸೂದೆ (ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ -2021) (Anti Conversion Bill) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು.

ಆರ್‌ಎಸ್‌ಎಸ್‌ನಿಂದಾಗಿಯೇ (RSS) ಸದನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಿದ್ದೇವೆ. ಇಷ್ಟುಮಾತ್ರವಲ್ಲ ಇನ್ನೂ ಇಂತಹ ಮೂರು ಕಾಯಿದೆಗಳನ್ನು ಮಂಡಿಸುತ್ತೇವೆ. ನಾವು ಯಾವುದೇ ಧರ್ಮದ ಸುದ್ದಿಗೆ ಹೋಗುವುದಿಲ್ಲ. ನಮ್ಮ ಧರ್ಮದ ಸುದ್ದಿಗೆ ಬಂದರೆ ಚಿಂದಿ ಚಿಂದಿ ಮಾಡುತ್ತೇವೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ (KS Eshwarappa) ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಪಕ್ಷ 2023ರಲ್ಲಿ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ತಂದಿರುವ ಧಾರ್ಮಿಕ ಸ್ವಾತಂತ್ರ್ಯ ಮಸೂದೆಯನ್ನು ರದ್ದುಗೊಳಿಸಲಾಗುವುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಜತೆಗೆ ಈ ಮಸೂದೆಯ ಹಿಂದೆ ಆರ್‌ಎಸ್‌ಎಸ್‌ ಅಜೆಂಡಾ ಅಡಗಿದೆ ಎಂದು ಗುಡುಗಿದ್ದಾರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more