Anti Conversion Bill: ವಿಧಾನಸಭೆಯಲ್ಲಿ ಅಂಗೀಕಾರ, ನಾವು ಗೆದ್ದರೆ ಮತಾಂತರ ಕಾಯ್ದೆ ರದ್ದು: ಸಿದ್ದು

Anti Conversion Bill: ವಿಧಾನಸಭೆಯಲ್ಲಿ ಅಂಗೀಕಾರ, ನಾವು ಗೆದ್ದರೆ ಮತಾಂತರ ಕಾಯ್ದೆ ರದ್ದು: ಸಿದ್ದು

Published : Dec 24, 2021, 09:47 AM IST

- ಮತಾಂತರ ನಿಷೇಧ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

- ಕಾಂಗ್ರೆಸ್‌ ಸದಸ್ಯರ ವಿರೋಧ, ಪ್ರತಿಭಟನೆ ನಡುವೆ ಧ್ವನಿಮತದಿಂದ ಪಾಸ್‌

- ಇಂದು ಕಲಾಪದ ಕಡೇ ದಿನ, ಪರಿಷತ್‌ ಸಮ್ಮತಿಗೆ ಸರ್ಕಾರ ಕಸರತ್ತು

ಬೆಂಗಳೂರು (ಡಿ. 24): ಗದ್ದಲ, ಕೋಲಾಹಲ, ವಾಕ್ಸಮರ, ತೀವ್ರ ಪ್ರತಿಭಟನೆ, ಹೈಡ್ರಾಮಾ ನಡುವೆಯೇ ಬಹುನಿರೀಕ್ಷಿತ ಹಾಗೂ ಚರ್ಚಿತ ಮತಾಂತರ ನಿಷೇಧ ಮಸೂದೆ (ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ -2021) (Anti Conversion Bill) ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು.

ಆರ್‌ಎಸ್‌ಎಸ್‌ನಿಂದಾಗಿಯೇ (RSS) ಸದನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಿದ್ದೇವೆ. ಇಷ್ಟುಮಾತ್ರವಲ್ಲ ಇನ್ನೂ ಇಂತಹ ಮೂರು ಕಾಯಿದೆಗಳನ್ನು ಮಂಡಿಸುತ್ತೇವೆ. ನಾವು ಯಾವುದೇ ಧರ್ಮದ ಸುದ್ದಿಗೆ ಹೋಗುವುದಿಲ್ಲ. ನಮ್ಮ ಧರ್ಮದ ಸುದ್ದಿಗೆ ಬಂದರೆ ಚಿಂದಿ ಚಿಂದಿ ಮಾಡುತ್ತೇವೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ (KS Eshwarappa) ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಪಕ್ಷ 2023ರಲ್ಲಿ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ತಂದಿರುವ ಧಾರ್ಮಿಕ ಸ್ವಾತಂತ್ರ್ಯ ಮಸೂದೆಯನ್ನು ರದ್ದುಗೊಳಿಸಲಾಗುವುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಜತೆಗೆ ಈ ಮಸೂದೆಯ ಹಿಂದೆ ಆರ್‌ಎಸ್‌ಎಸ್‌ ಅಜೆಂಡಾ ಅಡಗಿದೆ ಎಂದು ಗುಡುಗಿದ್ದಾರೆ.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more