ರಾಷ್ಟ್ರಧ್ವಜಕ್ಕೆ ಅವಮಾನ, ಈಶ್ವರಪ್ಪ ಮೇಲೆ ಯಾಕಿಲ್ಲ ಕ್ರಮ: ಸದನದಲ್ಲಿ ಸಿದ್ದರಾಮಯ್ಯ ಪ್ರಶ್ನೆ

ರಾಷ್ಟ್ರಧ್ವಜಕ್ಕೆ ಅವಮಾನ, ಈಶ್ವರಪ್ಪ ಮೇಲೆ ಯಾಕಿಲ್ಲ ಕ್ರಮ: ಸದನದಲ್ಲಿ ಸಿದ್ದರಾಮಯ್ಯ ಪ್ರಶ್ನೆ

Published : Feb 16, 2022, 04:05 PM ISTUpdated : Feb 16, 2022, 05:24 PM IST

ವಿಧಾನ ಮಂಡಲ ಅಧಿವೇಶನ (Assembly Session ) 2 ನೇ ದಿನಕ್ಕೆ ಕಾಲಿಟ್ಟಿದೆ. ಇಮದು ಹಿಜಾಬ್ ಕಿಚ್ಚು ಪ್ರತಿಧ್ವನಿಸಿದೆ. ಈಶ್ವರಪ್ಪ ರಾಷ್ಟ್ರಧ್ವಜ ಹೇಳಿಕೆಗೆ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಈ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿ ನಡೆಯಿತು. 

ಬೆಂಗಳೂರು (ಫೆ. 16): ವಿಧಾನ ಮಂಡಲ ಅಧಿವೇಶನ (Assembly Session ) 2 ನೇ ದಿನಕ್ಕೆ ಕಾಲಿಟ್ಟಿದೆ. ಇಮದು ಹಿಜಾಬ್ ಕಿಚ್ಚು ಪ್ರತಿಧ್ವನಿಸಿದೆ. ಈಶ್ವರಪ್ಪ ರಾಷ್ಟ್ರಧ್ವಜ ಹೇಳಿಕೆಗೆ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಈ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿ ನಡೆಯಿತು. 

ಶಿವಮೊಗ್ಗ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸಿಲ್ಲ. ರಾಷ್ಟ್ರ ಧ್ವಜಕ್ಕೆ ಏನು ಗೌರವ ಕೊಡಬೇಕು ಅದನ್ನು ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬನು ಕೊಡಬೇಕು. ಇವತ್ತಲ್ಲ ನಾಳೆ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ. ಅದನ್ನು ಕೇಳಲು ಅವರಾರ‍ಯರು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಕೆ.ಎಸ್‌.ಈಶ್ವರಪ್ಪ ಹೇಳಿದ್ದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more