ತಿರಂಗ ಜೊತೆ ಸದನಕ್ಕೆ ಬಂದ  ವಿರೋಧ ಪಕ್ಷ,  ಬಿಜೆಪಿ-ಕಾಂಗ್ರೆಸ್  ಕೋಲಾಹಲ

ತಿರಂಗ ಜೊತೆ ಸದನಕ್ಕೆ ಬಂದ ವಿರೋಧ ಪಕ್ಷ, ಬಿಜೆಪಿ-ಕಾಂಗ್ರೆಸ್ ಕೋಲಾಹಲ

Published : Feb 16, 2022, 07:16 PM IST

ರಾಷ್ಟ್ರಧ್ವಜ  ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ  ನೀಡಿದ್ದ ಹೇಳಿಕೆ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಕೋಲಾಹಲ ಉಂಟಾಯಿತು.

ಬೆಂಗಳೂರು(ಫೆ.16): ರಾಷ್ಟ್ರಧ್ವಜ (National Flag) ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (K S Eswarappa) ನೀಡಿದ್ದ ಹೇಳಿಕೆ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು ಗದ್ದಲ, ಗೊಂದಲ, ಕೋಲಾಹಲದಿಂದ ಸದನ ಮುಂದೂಡಿದ ಪ್ರಸಂಗ ಜರುಗಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಡುವೆ ಮಾತಿನ ಯುದ್ಧ ನಡೆದಿದೆ. ಈಶ್ವರಪ್ಪ ರಾಷ್ಟ್ರದ್ರೋಹಿ ಎಂದು ಡಿಕೆಶಿ ಕೂಗುತ್ತಿದ್ದಂತೆ ಈಶ್ವರಪ್ಪ ನಾನಲ್ಲ ರಾಷ್ಟ್ರದ್ರೋಹಿ ನೀನು ಎಂದು ವಾಗ್ದಾಳಿ ನಡೆಸಿದ್ದಾರೆ. 

KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ

ಕೆಲದಿನಗಳ ಹಿಂದೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕೆಂಪುಕೋಟೆ (Red Port) ಮೇಲೆ ಕೇಸರಿ (saffron ) ಧ್ವಜ ಹಾರಿಸುವ ಕುರಿತು ನೀಡಿರುವ ಹೇಳಿಕೆಯ ವಿರುದ್ಧ ವಿಧಾನಸಭೆಯಲ್ಲಿ (assembly session) ಕೊಲಾಹಲ ಸೃಷ್ಟಿಸಿತು. ಈಶ್ವರಪ್ಪ ಮಾತಿನ ಬಗ್ಗೆ ಸಿದ್ದರಾಮಯ್ಯ (siddaramaiah) ಧ್ವನಿ ಎತ್ತುತ್ತಿದ್ದಂತೆ, ಡಿ.ಕೆ ಶಿವಕುಮಾರ್, ಈಶ್ವರಪ್ಪ ವಿರುದ್ಧ ವಾಕ್ಸಮರ ನಡೆಸಿದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more