ತಿರಂಗ ಜೊತೆ ಸದನಕ್ಕೆ ಬಂದ  ವಿರೋಧ ಪಕ್ಷ,  ಬಿಜೆಪಿ-ಕಾಂಗ್ರೆಸ್  ಕೋಲಾಹಲ

ತಿರಂಗ ಜೊತೆ ಸದನಕ್ಕೆ ಬಂದ ವಿರೋಧ ಪಕ್ಷ, ಬಿಜೆಪಿ-ಕಾಂಗ್ರೆಸ್ ಕೋಲಾಹಲ

Published : Feb 16, 2022, 07:16 PM IST

ರಾಷ್ಟ್ರಧ್ವಜ  ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ  ನೀಡಿದ್ದ ಹೇಳಿಕೆ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಕೋಲಾಹಲ ಉಂಟಾಯಿತು.

ಬೆಂಗಳೂರು(ಫೆ.16): ರಾಷ್ಟ್ರಧ್ವಜ (National Flag) ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (K S Eswarappa) ನೀಡಿದ್ದ ಹೇಳಿಕೆ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು ಗದ್ದಲ, ಗೊಂದಲ, ಕೋಲಾಹಲದಿಂದ ಸದನ ಮುಂದೂಡಿದ ಪ್ರಸಂಗ ಜರುಗಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಡುವೆ ಮಾತಿನ ಯುದ್ಧ ನಡೆದಿದೆ. ಈಶ್ವರಪ್ಪ ರಾಷ್ಟ್ರದ್ರೋಹಿ ಎಂದು ಡಿಕೆಶಿ ಕೂಗುತ್ತಿದ್ದಂತೆ ಈಶ್ವರಪ್ಪ ನಾನಲ್ಲ ರಾಷ್ಟ್ರದ್ರೋಹಿ ನೀನು ಎಂದು ವಾಗ್ದಾಳಿ ನಡೆಸಿದ್ದಾರೆ. 

KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ

ಕೆಲದಿನಗಳ ಹಿಂದೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕೆಂಪುಕೋಟೆ (Red Port) ಮೇಲೆ ಕೇಸರಿ (saffron ) ಧ್ವಜ ಹಾರಿಸುವ ಕುರಿತು ನೀಡಿರುವ ಹೇಳಿಕೆಯ ವಿರುದ್ಧ ವಿಧಾನಸಭೆಯಲ್ಲಿ (assembly session) ಕೊಲಾಹಲ ಸೃಷ್ಟಿಸಿತು. ಈಶ್ವರಪ್ಪ ಮಾತಿನ ಬಗ್ಗೆ ಸಿದ್ದರಾಮಯ್ಯ (siddaramaiah) ಧ್ವನಿ ಎತ್ತುತ್ತಿದ್ದಂತೆ, ಡಿ.ಕೆ ಶಿವಕುಮಾರ್, ಈಶ್ವರಪ್ಪ ವಿರುದ್ಧ ವಾಕ್ಸಮರ ನಡೆಸಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more