ತಿರಂಗ ಜೊತೆ ಸದನಕ್ಕೆ ಬಂದ  ವಿರೋಧ ಪಕ್ಷ,  ಬಿಜೆಪಿ-ಕಾಂಗ್ರೆಸ್  ಕೋಲಾಹಲ

ತಿರಂಗ ಜೊತೆ ಸದನಕ್ಕೆ ಬಂದ ವಿರೋಧ ಪಕ್ಷ, ಬಿಜೆಪಿ-ಕಾಂಗ್ರೆಸ್ ಕೋಲಾಹಲ

Published : Feb 16, 2022, 07:16 PM IST

ರಾಷ್ಟ್ರಧ್ವಜ  ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ  ನೀಡಿದ್ದ ಹೇಳಿಕೆ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಕೋಲಾಹಲ ಉಂಟಾಯಿತು.

ಬೆಂಗಳೂರು(ಫೆ.16): ರಾಷ್ಟ್ರಧ್ವಜ (National Flag) ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (K S Eswarappa) ನೀಡಿದ್ದ ಹೇಳಿಕೆ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು ಗದ್ದಲ, ಗೊಂದಲ, ಕೋಲಾಹಲದಿಂದ ಸದನ ಮುಂದೂಡಿದ ಪ್ರಸಂಗ ಜರುಗಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಡುವೆ ಮಾತಿನ ಯುದ್ಧ ನಡೆದಿದೆ. ಈಶ್ವರಪ್ಪ ರಾಷ್ಟ್ರದ್ರೋಹಿ ಎಂದು ಡಿಕೆಶಿ ಕೂಗುತ್ತಿದ್ದಂತೆ ಈಶ್ವರಪ್ಪ ನಾನಲ್ಲ ರಾಷ್ಟ್ರದ್ರೋಹಿ ನೀನು ಎಂದು ವಾಗ್ದಾಳಿ ನಡೆಸಿದ್ದಾರೆ. 

KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ

ಕೆಲದಿನಗಳ ಹಿಂದೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕೆಂಪುಕೋಟೆ (Red Port) ಮೇಲೆ ಕೇಸರಿ (saffron ) ಧ್ವಜ ಹಾರಿಸುವ ಕುರಿತು ನೀಡಿರುವ ಹೇಳಿಕೆಯ ವಿರುದ್ಧ ವಿಧಾನಸಭೆಯಲ್ಲಿ (assembly session) ಕೊಲಾಹಲ ಸೃಷ್ಟಿಸಿತು. ಈಶ್ವರಪ್ಪ ಮಾತಿನ ಬಗ್ಗೆ ಸಿದ್ದರಾಮಯ್ಯ (siddaramaiah) ಧ್ವನಿ ಎತ್ತುತ್ತಿದ್ದಂತೆ, ಡಿ.ಕೆ ಶಿವಕುಮಾರ್, ಈಶ್ವರಪ್ಪ ವಿರುದ್ಧ ವಾಕ್ಸಮರ ನಡೆಸಿದರು. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more