Karnataka Bandh: ಕರ್ನಾಟಕ ಬಂದ್‌ಗೆ ಯಶ್ ಸಪೋರ್ಟ್ ಮಾಡ್ತಾರಾ.?

Karnataka Bandh: ಕರ್ನಾಟಕ ಬಂದ್‌ಗೆ ಯಶ್ ಸಪೋರ್ಟ್ ಮಾಡ್ತಾರಾ.?

Published : Dec 25, 2021, 12:05 PM IST

ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

 

ಬೆಂಗಳೂರು (ಡಿ. 25): ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

'ಬಂದ್‌ ಮಾಡಿದ್ರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಈ ರೀತಿ ಘಟನೆಗಳು ನಡೆದಾಗ ಕನ್ನಡಿಗರಾಗಿ ನಾವೆಲ್ಲಾ ಒಟ್ಟಾಗಿ ಹೋರಾಡಬೇಕು. ನಾವು ಪರಭಾಷೆಯವರಿಗೆ ನೋವುಂಟು ಮಾಡಿದರೆ, ನಮ್ಮ ಭಾಷೆಗೂ ಅವಮಾನ ಮಾಡಿದಂತೆ. ನಮ್ಮ ನಮ್ಮ ಕೆಲಸಗಳಲ್ಲಿ ನಮ್ಮ ನಾಡು ನುಡಿ ಭಾಷೆಗೆ ಗೌರವ ಕೊಡುವ ಕೆಲಸ ಮಾಡುತ್ತೇವೆ. ಆದರೆ ಬಂದ್ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ದೊಡ್ಡವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ' ಎಂದು ಯಶ್ ಹೇಳಿದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more