Karnataka Bandh: ಕರ್ನಾಟಕ ಬಂದ್‌ಗೆ ಯಶ್ ಸಪೋರ್ಟ್ ಮಾಡ್ತಾರಾ.?

Karnataka Bandh: ಕರ್ನಾಟಕ ಬಂದ್‌ಗೆ ಯಶ್ ಸಪೋರ್ಟ್ ಮಾಡ್ತಾರಾ.?

Published : Dec 25, 2021, 12:05 PM IST

ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

 

ಬೆಂಗಳೂರು (ಡಿ. 25): ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

'ಬಂದ್‌ ಮಾಡಿದ್ರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಈ ರೀತಿ ಘಟನೆಗಳು ನಡೆದಾಗ ಕನ್ನಡಿಗರಾಗಿ ನಾವೆಲ್ಲಾ ಒಟ್ಟಾಗಿ ಹೋರಾಡಬೇಕು. ನಾವು ಪರಭಾಷೆಯವರಿಗೆ ನೋವುಂಟು ಮಾಡಿದರೆ, ನಮ್ಮ ಭಾಷೆಗೂ ಅವಮಾನ ಮಾಡಿದಂತೆ. ನಮ್ಮ ನಮ್ಮ ಕೆಲಸಗಳಲ್ಲಿ ನಮ್ಮ ನಾಡು ನುಡಿ ಭಾಷೆಗೆ ಗೌರವ ಕೊಡುವ ಕೆಲಸ ಮಾಡುತ್ತೇವೆ. ಆದರೆ ಬಂದ್ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ದೊಡ್ಡವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ' ಎಂದು ಯಶ್ ಹೇಳಿದರು. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more