Karnataka Bandh: ಕರ್ನಾಟಕ ಬಂದ್‌ಗೆ ಯಶ್ ಸಪೋರ್ಟ್ ಮಾಡ್ತಾರಾ.?

Karnataka Bandh: ಕರ್ನಾಟಕ ಬಂದ್‌ಗೆ ಯಶ್ ಸಪೋರ್ಟ್ ಮಾಡ್ತಾರಾ.?

Published : Dec 25, 2021, 12:05 PM IST

ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

 

ಬೆಂಗಳೂರು (ಡಿ. 25): ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

'ಬಂದ್‌ ಮಾಡಿದ್ರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಈ ರೀತಿ ಘಟನೆಗಳು ನಡೆದಾಗ ಕನ್ನಡಿಗರಾಗಿ ನಾವೆಲ್ಲಾ ಒಟ್ಟಾಗಿ ಹೋರಾಡಬೇಕು. ನಾವು ಪರಭಾಷೆಯವರಿಗೆ ನೋವುಂಟು ಮಾಡಿದರೆ, ನಮ್ಮ ಭಾಷೆಗೂ ಅವಮಾನ ಮಾಡಿದಂತೆ. ನಮ್ಮ ನಮ್ಮ ಕೆಲಸಗಳಲ್ಲಿ ನಮ್ಮ ನಾಡು ನುಡಿ ಭಾಷೆಗೆ ಗೌರವ ಕೊಡುವ ಕೆಲಸ ಮಾಡುತ್ತೇವೆ. ಆದರೆ ಬಂದ್ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ದೊಡ್ಡವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ' ಎಂದು ಯಶ್ ಹೇಳಿದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more