Feb 12, 2020, 10:08 AM IST
ಬೆಂಗಳೂರು (ಫೆ. 12): ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಫೆ. 13 ರಂದು ಬಂದ್ಗೆ ಕರೆ ನೀಡಲಾಗಿದೆ. ಸರ್ಕಾರ ಹಾಗೂ ಸಂಘ ಸಂಸ್ಥೆಗಳ ವಾಹನ ಚಾಲಕರ ಬೆಂಬಲ ನೀಡಿದೆ. ವಿವಿಧ ಇಲಾಖೆಗೆ ಹೋಗುವ ವಾಹನಗಳ ಚಾಲಕರು ಕೂಡಾ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಬಂದ್ಗೆ ಕರವೇ ಪ್ರವೀಣ್ ಶೆಟ್ಟಿ ಬಣ ಬೆಂಬಲ ಡೌಟ್!
ಬಂದ್ನಲ್ಲಿ ಏನಿರುತ್ತೆ? ಏನೇನಿರಲ್ಲ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!