ಸರ್ಕಾರ ನಮ್ಮ ಜೊತೆ ಚರ್ಚೆ ನಡೆಸಿಲ್ಲ, ನಮಗೆ ಈ ಕಾಯ್ದೆ ಬೇಡ : ರೈತ ಮಹಿಳೆ

ಸರ್ಕಾರ ನಮ್ಮ ಜೊತೆ ಚರ್ಚೆ ನಡೆಸಿಲ್ಲ, ನಮಗೆ ಈ ಕಾಯ್ದೆ ಬೇಡ : ರೈತ ಮಹಿಳೆ

Suvarna News   | Asianet News
Published : Sep 28, 2020, 03:53 PM IST

ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ ತರಲು ಹೊರಟಿರುವ ಸರ್ಕಾರದ ವಿರುದ್ಧ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್‌ಗೂ ಕೂಡಾ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಬೆಂಗಳೂರು (ಸೆ. 28): ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ ತರಲು ಹೊರಟಿರುವ ಸರ್ಕಾರದ ವಿರುದ್ಧ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್‌ಗೂ ಕೂಡಾ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ರೈತ ಮಹಿಳೆ ಮಂಜುಳಾ ಎಂಬುವವರು ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ' ವಿಧೇಯಕಕ್ಕೂ ಮುನ್ನ ಸರ್ಕಾರ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನಮ್ಮ ಜೊತೆ ಚರ್ಚೆ ನಡೆಸಿಲ್ಲ. ಈ ಕಾಯ್ದೆ ಜಾರಿಗೆ ಬಂದರೆ ರೈತರಿಗೆ ಅನಾನುಕೂಲವಾಗುತ್ತದೆ. ನಮಗೆ ಯಾವುದೇ ಕಾರಣಕ್ಕೂ ಈ ಕಾಯ್ದೆ ಬೇಡ. ಇದನ್ನು ನಾವು ವಿರೋಧಿಸುತ್ತೇವೆ' ಎಂದು ಹೇಳಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!