ಸರ್ಕಾರ ನಮ್ಮ ಜೊತೆ ಚರ್ಚೆ ನಡೆಸಿಲ್ಲ, ನಮಗೆ ಈ ಕಾಯ್ದೆ ಬೇಡ : ರೈತ ಮಹಿಳೆ

ಸರ್ಕಾರ ನಮ್ಮ ಜೊತೆ ಚರ್ಚೆ ನಡೆಸಿಲ್ಲ, ನಮಗೆ ಈ ಕಾಯ್ದೆ ಬೇಡ : ರೈತ ಮಹಿಳೆ

Suvarna News   | Asianet News
Published : Sep 28, 2020, 03:53 PM IST

ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ ತರಲು ಹೊರಟಿರುವ ಸರ್ಕಾರದ ವಿರುದ್ಧ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್‌ಗೂ ಕೂಡಾ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಬೆಂಗಳೂರು (ಸೆ. 28): ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ ತರಲು ಹೊರಟಿರುವ ಸರ್ಕಾರದ ವಿರುದ್ಧ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್‌ಗೂ ಕೂಡಾ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ರೈತ ಮಹಿಳೆ ಮಂಜುಳಾ ಎಂಬುವವರು ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ' ವಿಧೇಯಕಕ್ಕೂ ಮುನ್ನ ಸರ್ಕಾರ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನಮ್ಮ ಜೊತೆ ಚರ್ಚೆ ನಡೆಸಿಲ್ಲ. ಈ ಕಾಯ್ದೆ ಜಾರಿಗೆ ಬಂದರೆ ರೈತರಿಗೆ ಅನಾನುಕೂಲವಾಗುತ್ತದೆ. ನಮಗೆ ಯಾವುದೇ ಕಾರಣಕ್ಕೂ ಈ ಕಾಯ್ದೆ ಬೇಡ. ಇದನ್ನು ನಾವು ವಿರೋಧಿಸುತ್ತೇವೆ' ಎಂದು ಹೇಳಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!