Karnataka Bandh: ನೈತಿಕ ಬೆಂಬಲ ಎಂದ ಸ್ಯಾಂಡಲ್‌ವುಡ್, ಕನ್ನಡ ಸಂಘಟನೆಗಳ ಆಕ್ರೋಶ

Karnataka Bandh: ನೈತಿಕ ಬೆಂಬಲ ಎಂದ ಸ್ಯಾಂಡಲ್‌ವುಡ್, ಕನ್ನಡ ಸಂಘಟನೆಗಳ ಆಕ್ರೋಶ

Published : Dec 25, 2021, 04:45 PM ISTUpdated : Dec 25, 2021, 04:56 PM IST

ಮಹಾಷ್ಟ್ರದಲ್ಲಿ (Maharashtra) ಕರ್ನಾಟಕ ಧ್ವಜ ಸುಟ್ಟ ಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

ಬೆಂಗಳೂರು (ಡಿ. 25): ಮಹಾಷ್ಟ್ರದಲ್ಲಿ (Maharashtra) ಕರ್ನಾಟಕ ಧ್ವಜ ಸುಟ್ಟ ಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

'ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗ ಈಗಷ್ಟೆ ಚೇತರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಪ್ರತಿ ವಾರ ಚಿತ್ರಗಳು ಬಿಡುಗಡೆ ಆಗುತ್ತಿವೆ. ಹಲವು ಚಿತ್ರಗಳು ಚಿತ್ರೀಕರಣದಲ್ಲಿವೆ. ಇಂಥ ಸಂದರ್ಭದಲ್ಲಿ ಚಿತ್ರರಂಗವನ್ನು ಸಂಪೂರ್ಣವಾಗಿ ಬಂದ್‌ ಮಾಡಲು ಸಾಧ್ಯವಿಲ್ಲ. ಚಿತ್ರೋದ್ಯಮ ಕನ್ನಡಪರವಾದ ಯಾವುದೇ ರೀತಿಯ ಹೋರಾಟಗಳಿಗೆ ಜತೆಯಾಗಿರುತ್ತದೆ. ಆದರೆ, ಡಿ. 31ರಂದು ಚಿತ್ರಗಳು ಬಿಡುಗಡೆಗೆ ತಯಾರಿ ಮಾಡಿಕೊಂಡಿವೆ. ಈಗ ಇದ್ದಕ್ಕಿದ್ದಂತೆ ಸಿನಿಮಾ ಪ್ರದರ್ಶನ ಸೇರಿದಂತೆ ಚಿತ್ರರಂಗದ ಚಟುವಟಿಕೆಗಳನ್ನು ಬಂದ್‌ ಮಾಡುವುದು ಕಷ್ಟವಾಗುತ್ತದೆ. ಹೋರಾಟಕ್ಕೆ ನೈತಿಕ ಬೆಂಬಲ ಖಂಡಿತ ಇರುತ್ತದೆ’ ಎಂದು ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್‌.ಜೈರಾಜ್‌ ಹೇಳಿದರು.

'ನಮಗೆ ನೈತಿಕ ಬೆಂಬಲ ಬೇಡ. ಸಂಫೂರ್ಣ ಬೆಂಬಲಕ್ಕೆ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಫಿಲ್ಮ್ ಚೇಂಬರ್ ಎದುರು ಪ್ರತಿಭಟನೆ ನಡೆಸಿದರು. ಕನ್ನಡ ಚಿತ್ರರಂಗ ಈ ಹೋರಾಟದ ಜೊತೆ ನಿಲ್ಲಬೇಕು' ಎಂದು ಒತ್ತಾಯಿಸಿದರು. 

 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more