Karnataka Bandh: ನೈತಿಕ ಬೆಂಬಲ ಎಂದ ಸ್ಯಾಂಡಲ್‌ವುಡ್, ಕನ್ನಡ ಸಂಘಟನೆಗಳ ಆಕ್ರೋಶ

Karnataka Bandh: ನೈತಿಕ ಬೆಂಬಲ ಎಂದ ಸ್ಯಾಂಡಲ್‌ವುಡ್, ಕನ್ನಡ ಸಂಘಟನೆಗಳ ಆಕ್ರೋಶ

Published : Dec 25, 2021, 04:45 PM ISTUpdated : Dec 25, 2021, 04:56 PM IST

ಮಹಾಷ್ಟ್ರದಲ್ಲಿ (Maharashtra) ಕರ್ನಾಟಕ ಧ್ವಜ ಸುಟ್ಟ ಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

ಬೆಂಗಳೂರು (ಡಿ. 25): ಮಹಾಷ್ಟ್ರದಲ್ಲಿ (Maharashtra) ಕರ್ನಾಟಕ ಧ್ವಜ ಸುಟ್ಟ ಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

'ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗ ಈಗಷ್ಟೆ ಚೇತರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಪ್ರತಿ ವಾರ ಚಿತ್ರಗಳು ಬಿಡುಗಡೆ ಆಗುತ್ತಿವೆ. ಹಲವು ಚಿತ್ರಗಳು ಚಿತ್ರೀಕರಣದಲ್ಲಿವೆ. ಇಂಥ ಸಂದರ್ಭದಲ್ಲಿ ಚಿತ್ರರಂಗವನ್ನು ಸಂಪೂರ್ಣವಾಗಿ ಬಂದ್‌ ಮಾಡಲು ಸಾಧ್ಯವಿಲ್ಲ. ಚಿತ್ರೋದ್ಯಮ ಕನ್ನಡಪರವಾದ ಯಾವುದೇ ರೀತಿಯ ಹೋರಾಟಗಳಿಗೆ ಜತೆಯಾಗಿರುತ್ತದೆ. ಆದರೆ, ಡಿ. 31ರಂದು ಚಿತ್ರಗಳು ಬಿಡುಗಡೆಗೆ ತಯಾರಿ ಮಾಡಿಕೊಂಡಿವೆ. ಈಗ ಇದ್ದಕ್ಕಿದ್ದಂತೆ ಸಿನಿಮಾ ಪ್ರದರ್ಶನ ಸೇರಿದಂತೆ ಚಿತ್ರರಂಗದ ಚಟುವಟಿಕೆಗಳನ್ನು ಬಂದ್‌ ಮಾಡುವುದು ಕಷ್ಟವಾಗುತ್ತದೆ. ಹೋರಾಟಕ್ಕೆ ನೈತಿಕ ಬೆಂಬಲ ಖಂಡಿತ ಇರುತ್ತದೆ’ ಎಂದು ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್‌.ಜೈರಾಜ್‌ ಹೇಳಿದರು.

'ನಮಗೆ ನೈತಿಕ ಬೆಂಬಲ ಬೇಡ. ಸಂಫೂರ್ಣ ಬೆಂಬಲಕ್ಕೆ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಫಿಲ್ಮ್ ಚೇಂಬರ್ ಎದುರು ಪ್ರತಿಭಟನೆ ನಡೆಸಿದರು. ಕನ್ನಡ ಚಿತ್ರರಂಗ ಈ ಹೋರಾಟದ ಜೊತೆ ನಿಲ್ಲಬೇಕು' ಎಂದು ಒತ್ತಾಯಿಸಿದರು. 

 

 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more