'ಮೋದಿಯವರೇ, ಸಿಎಂ ಸಾಹೇಬ್ರೇ ಮತ್ತೊಮ್ಮೆ ಪರಿಶೀಲಿಸಿ, ಇಲ್ದಿದ್ರೆ ರೈತ ಸಂಘರ್ಷ ಎದುರಿಸಿ'

'ಮೋದಿಯವರೇ, ಸಿಎಂ ಸಾಹೇಬ್ರೇ ಮತ್ತೊಮ್ಮೆ ಪರಿಶೀಲಿಸಿ, ಇಲ್ದಿದ್ರೆ ರೈತ ಸಂಘರ್ಷ ಎದುರಿಸಿ'

Suvarna News   | Asianet News
Published : Sep 28, 2020, 12:21 PM ISTUpdated : Sep 28, 2020, 12:24 PM IST

ರೈತರ ಹೋರಾಟ ಲೆಕ್ಕಿಸದೇ ಕೃಷಿ ಮಸೂದೆ, ಭೂ ಸುಧಾರಣೆ ಮಸೂದೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಖಂಡಿಸಿ ಇಂದು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಬೆಂಗಳೂರು (ಸೆ. 28): ರೈತರ ಹೋರಾಟ ಲೆಕ್ಕಿಸದೇ ಕೃಷಿ ಮಸೂದೆ, ಭೂ ಸುಧಾರಣೆ ಮಸೂದೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಖಂಡಿಸಿ ಇಂದು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಸರ್ಕಾರ ತರಲು ಹೊರಟಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಇವೆಲ್ಲವೂ ಗ್ರಾಮೀಣ ಭಾರತದ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡುತ್ತದೆ. ಕೊರೊನಾ ನಂತರ ಹಳ್ಳಿಗಳು ಖಾಲಿಯಿಲ್ಲ. ಹಳ್ಳಿಗಳು ಭರ್ತಿಯಾಗಿವೆ. ಸಾಕಷ್ಟು ಯುವಕರು ಕೃಷಿಯತ್ತ ಬರುತ್ತಿದ್ದಾರೆ. ಹಾಗಾಗಿ ಭೂಸುಧಾರಣಾ ಕಾಯ್ದೆ, ಕೃಷಿ ಕಾಯ್ದೆ ತರುವ ಮುನ್ನ ಪ್ರಧಾನಿಯವರು, ಸಿಎಂ ಸಾಹೇಬ್ರು ಇನ್ನೊಮ್ಮೆ ಪರಿಶೀಲಿಸಬೇಕು. ಈ ಸಂಘರ್ಷವನ್ನು ಎದುರಿಸಲು ಹಳ್ಳಿ ಜನ ಸಿದ್ಧರಾಗುತ್ತಾರೆ. ಈ ಬಂದ್‌ ಮೂಲಕ ನಮ್ಮೆಲ್ಲರ ಅವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದೇವೆ' ಎಂದು ಚಂದ್ರಶೇಖರ್ ಹೇಳಿದರು. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ