'ಮೋದಿಯವರೇ, ಸಿಎಂ ಸಾಹೇಬ್ರೇ ಮತ್ತೊಮ್ಮೆ ಪರಿಶೀಲಿಸಿ, ಇಲ್ದಿದ್ರೆ ರೈತ ಸಂಘರ್ಷ ಎದುರಿಸಿ'

'ಮೋದಿಯವರೇ, ಸಿಎಂ ಸಾಹೇಬ್ರೇ ಮತ್ತೊಮ್ಮೆ ಪರಿಶೀಲಿಸಿ, ಇಲ್ದಿದ್ರೆ ರೈತ ಸಂಘರ್ಷ ಎದುರಿಸಿ'

Suvarna News   | Asianet News
Published : Sep 28, 2020, 12:21 PM ISTUpdated : Sep 28, 2020, 12:24 PM IST

ರೈತರ ಹೋರಾಟ ಲೆಕ್ಕಿಸದೇ ಕೃಷಿ ಮಸೂದೆ, ಭೂ ಸುಧಾರಣೆ ಮಸೂದೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಖಂಡಿಸಿ ಇಂದು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಬೆಂಗಳೂರು (ಸೆ. 28): ರೈತರ ಹೋರಾಟ ಲೆಕ್ಕಿಸದೇ ಕೃಷಿ ಮಸೂದೆ, ಭೂ ಸುಧಾರಣೆ ಮಸೂದೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಖಂಡಿಸಿ ಇಂದು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಸರ್ಕಾರ ತರಲು ಹೊರಟಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಇವೆಲ್ಲವೂ ಗ್ರಾಮೀಣ ಭಾರತದ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡುತ್ತದೆ. ಕೊರೊನಾ ನಂತರ ಹಳ್ಳಿಗಳು ಖಾಲಿಯಿಲ್ಲ. ಹಳ್ಳಿಗಳು ಭರ್ತಿಯಾಗಿವೆ. ಸಾಕಷ್ಟು ಯುವಕರು ಕೃಷಿಯತ್ತ ಬರುತ್ತಿದ್ದಾರೆ. ಹಾಗಾಗಿ ಭೂಸುಧಾರಣಾ ಕಾಯ್ದೆ, ಕೃಷಿ ಕಾಯ್ದೆ ತರುವ ಮುನ್ನ ಪ್ರಧಾನಿಯವರು, ಸಿಎಂ ಸಾಹೇಬ್ರು ಇನ್ನೊಮ್ಮೆ ಪರಿಶೀಲಿಸಬೇಕು. ಈ ಸಂಘರ್ಷವನ್ನು ಎದುರಿಸಲು ಹಳ್ಳಿ ಜನ ಸಿದ್ಧರಾಗುತ್ತಾರೆ. ಈ ಬಂದ್‌ ಮೂಲಕ ನಮ್ಮೆಲ್ಲರ ಅವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದೇವೆ' ಎಂದು ಚಂದ್ರಶೇಖರ್ ಹೇಳಿದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!