'ಮೋದಿಯವರೇ, ಸಿಎಂ ಸಾಹೇಬ್ರೇ ಮತ್ತೊಮ್ಮೆ ಪರಿಶೀಲಿಸಿ, ಇಲ್ದಿದ್ರೆ ರೈತ ಸಂಘರ್ಷ ಎದುರಿಸಿ'

'ಮೋದಿಯವರೇ, ಸಿಎಂ ಸಾಹೇಬ್ರೇ ಮತ್ತೊಮ್ಮೆ ಪರಿಶೀಲಿಸಿ, ಇಲ್ದಿದ್ರೆ ರೈತ ಸಂಘರ್ಷ ಎದುರಿಸಿ'

Suvarna News   | Asianet News
Published : Sep 28, 2020, 12:21 PM ISTUpdated : Sep 28, 2020, 12:24 PM IST

ರೈತರ ಹೋರಾಟ ಲೆಕ್ಕಿಸದೇ ಕೃಷಿ ಮಸೂದೆ, ಭೂ ಸುಧಾರಣೆ ಮಸೂದೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಖಂಡಿಸಿ ಇಂದು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಬೆಂಗಳೂರು (ಸೆ. 28): ರೈತರ ಹೋರಾಟ ಲೆಕ್ಕಿಸದೇ ಕೃಷಿ ಮಸೂದೆ, ಭೂ ಸುಧಾರಣೆ ಮಸೂದೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಖಂಡಿಸಿ ಇಂದು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಸರ್ಕಾರ ತರಲು ಹೊರಟಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಇವೆಲ್ಲವೂ ಗ್ರಾಮೀಣ ಭಾರತದ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡುತ್ತದೆ. ಕೊರೊನಾ ನಂತರ ಹಳ್ಳಿಗಳು ಖಾಲಿಯಿಲ್ಲ. ಹಳ್ಳಿಗಳು ಭರ್ತಿಯಾಗಿವೆ. ಸಾಕಷ್ಟು ಯುವಕರು ಕೃಷಿಯತ್ತ ಬರುತ್ತಿದ್ದಾರೆ. ಹಾಗಾಗಿ ಭೂಸುಧಾರಣಾ ಕಾಯ್ದೆ, ಕೃಷಿ ಕಾಯ್ದೆ ತರುವ ಮುನ್ನ ಪ್ರಧಾನಿಯವರು, ಸಿಎಂ ಸಾಹೇಬ್ರು ಇನ್ನೊಮ್ಮೆ ಪರಿಶೀಲಿಸಬೇಕು. ಈ ಸಂಘರ್ಷವನ್ನು ಎದುರಿಸಲು ಹಳ್ಳಿ ಜನ ಸಿದ್ಧರಾಗುತ್ತಾರೆ. ಈ ಬಂದ್‌ ಮೂಲಕ ನಮ್ಮೆಲ್ಲರ ಅವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದೇವೆ' ಎಂದು ಚಂದ್ರಶೇಖರ್ ಹೇಳಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!