ಸೆ. 25 ಕ್ಕೆ ಕರ್ನಾಟಕ ಬಂದ್? ಹೊರ ಹೋಗುವ ಮುನ್ನ ಇರಲಿ ಎಚ್ಚರ..ಎಚ್ಚರ!

ಸೆ. 25 ಕ್ಕೆ ಕರ್ನಾಟಕ ಬಂದ್? ಹೊರ ಹೋಗುವ ಮುನ್ನ ಇರಲಿ ಎಚ್ಚರ..ಎಚ್ಚರ!

Published : Sep 22, 2020, 04:39 PM ISTUpdated : Sep 22, 2020, 05:06 PM IST

ಇದೇ ಶುಕ್ರವಾರ ಅಂದರೆ ಸೆ. 25 ಕ್ಕೆ ಕರ್ನಾಟಕ ಬಂದ್ ಸಾಧ್ಯತೆ ಇದೆ. ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಲು ಮುಂದಾಗಿವೆ. ಇಂದು ಸಂಜೆಯೊಳಗೆ ಅಧಿಕೃತವಾಗಲಿದೆ. 

ಬೆಂಗಳೂರು (ಸೆ. 22): ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ರೈತ ಸಂಘ, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಈ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. 

ಇದೀಗ ಪ್ರತಿಭಟನೆ ಬಂದ್ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಇದೇ ಶುಕ್ರವಾರ ಅಂದರೆ ಸೆ. 25 ಕ್ಕೆ ಕರ್ನಾಟಕ ಬಂದ್ ಸಾಧ್ಯತೆ ಇದೆ. ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಲು ಮುಂದಾಗಿವೆ. ಇದರ ಬಗ್ಗೆ ಇನ್ನೂ ಸ್ಪಷ್ಟ ಚಿತ್ರಣ ಹೊರ ಬರಬೇಕಿದೆ.  ಎಂಪಿಎಂಸಿ ಕಾಯ್ದೆ ಬಗ್ಗೆ, ಬಂದ್ ಬಗ್ಗೆ ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಂಜುಳಾ ಪೂಜಾರಿ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಏನ್ ಹೇಳ್ತಾರೆ ಕೇಳೋಣ ಬನ್ನಿ..!
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?