ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

Suvarna News   | Asianet News
Published : Nov 21, 2020, 09:06 AM ISTUpdated : Nov 21, 2020, 09:47 AM IST

ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್‌ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ. 

 

ಬೆಂಗಳೂರು (ನ. 21): ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್‌ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ. 

ಬಂದ್‌ಗೆ ನಮ್ಮ ಬೆಂಬಲ ಇಲ್ಲ. ಕೊರೊನಾ ಸಂಕಷ್ಟದ ವೇಳೆ ಬಂದ್ ಅವಶ್ಯಕತೆ ಇಲ್ಲ. ಬಂದ್ ಬದಲು ಕಪ್ಪು ಪಟ್ಟಿ ಪ್ರದರ್ಶನ ಮಾಡಬಹುದು. ಇದನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ನಮ್ಮ ಹೋರಾಟ ಮುಂದುವರೆಸುತ್ತೇವೆ' ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!