ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

Suvarna News   | Asianet News
Published : Nov 21, 2020, 09:06 AM ISTUpdated : Nov 21, 2020, 09:47 AM IST

ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್‌ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ. 

 

ಬೆಂಗಳೂರು (ನ. 21): ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್‌ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ. 

ಬಂದ್‌ಗೆ ನಮ್ಮ ಬೆಂಬಲ ಇಲ್ಲ. ಕೊರೊನಾ ಸಂಕಷ್ಟದ ವೇಳೆ ಬಂದ್ ಅವಶ್ಯಕತೆ ಇಲ್ಲ. ಬಂದ್ ಬದಲು ಕಪ್ಪು ಪಟ್ಟಿ ಪ್ರದರ್ಶನ ಮಾಡಬಹುದು. ಇದನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ನಮ್ಮ ಹೋರಾಟ ಮುಂದುವರೆಸುತ್ತೇವೆ' ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!