ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

Suvarna News   | Asianet News
Published : Nov 21, 2020, 09:06 AM ISTUpdated : Nov 21, 2020, 09:47 AM IST

ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್‌ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ. 

 

ಬೆಂಗಳೂರು (ನ. 21): ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್‌ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ. 

ಬಂದ್‌ಗೆ ನಮ್ಮ ಬೆಂಬಲ ಇಲ್ಲ. ಕೊರೊನಾ ಸಂಕಷ್ಟದ ವೇಳೆ ಬಂದ್ ಅವಶ್ಯಕತೆ ಇಲ್ಲ. ಬಂದ್ ಬದಲು ಕಪ್ಪು ಪಟ್ಟಿ ಪ್ರದರ್ಶನ ಮಾಡಬಹುದು. ಇದನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ನಮ್ಮ ಹೋರಾಟ ಮುಂದುವರೆಸುತ್ತೇವೆ' ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!