Karnataka Bandh: ಡಿ. 31 ಕ್ಕೆ ಬಂದ್ ಯಶಸ್ವಿ ಎಂದ ವಾಟಾಳ್, ಸಮಸ್ಯೆಗೆ ಬಂದ್ ಪರಿಹಾರನಾ? ಸುಮಲತಾ

Karnataka Bandh: ಡಿ. 31 ಕ್ಕೆ ಬಂದ್ ಯಶಸ್ವಿ ಎಂದ ವಾಟಾಳ್, ಸಮಸ್ಯೆಗೆ ಬಂದ್ ಪರಿಹಾರನಾ? ಸುಮಲತಾ

Published : Dec 28, 2021, 09:48 AM ISTUpdated : Dec 28, 2021, 10:02 AM IST

 ಎಂಇಎಸ್ ಪುಂಡಾಟ (MES) ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ, ಎಂಇಎಸ್‌ನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಡಿ. 31 ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. 

ಬೆಂಗಳೂರು (ಡಿ. 28): ಎಂಇಎಸ್ ಪುಂಡಾಟ (MES) ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ, ಎಂಇಎಸ್‌ನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಡಿ. 31 ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಈ ಬಂದ್‌ಗೆ 1800 ಸಂಘಟನೆಗಳು ಬೆಂಬಲ ನೀಡಿವೆ. ಇದು ಪ್ರತಿಷ್ಠೆಯ ಹೋರಾಟವಲ್ಲ, ಕನ್ನಡಿಗರಿಗಾಗಿ ಮಾಡುತ್ತಿರುವ ಬಂದ್ ಎಂದು ವಾಟಾಳ್ ನಾಗರಾಜ್ ಹೇಳಿದರು. 

ಕರ್ನಾಟಕ ಬಂದ್‌ನಿಂದ ಯಾರಿಗೇನು ಉಪಯೋಗ.? ಸಮಸ್ಯೆಗೆ ಬಂದ್‌ನಿಂದ ಉತ್ತರ ಸಿಗುವುದಾದರೆ ಬಂದ್ ಮಾಡಿ, ಇದರಿಂದ ಚಿತ್ರೋದ್ಯಮ ಮಾತ್ರವಲ್ಲ, ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ನಾಡದ್ರೋಹಿ ಎಂಇಎಸ್ ನಿಷೇಧಕ್ಕೆ ಹೆಚ್ಚಿದ ಒತ್ತಡ, ತುಮಕೂರಿನಲ್ಲಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more