Karnataka Bandh: ಡಿ. 31 ಕ್ಕೆ ಬಂದ್ ಯಶಸ್ವಿ ಎಂದ ವಾಟಾಳ್, ಸಮಸ್ಯೆಗೆ ಬಂದ್ ಪರಿಹಾರನಾ? ಸುಮಲತಾ

Karnataka Bandh: ಡಿ. 31 ಕ್ಕೆ ಬಂದ್ ಯಶಸ್ವಿ ಎಂದ ವಾಟಾಳ್, ಸಮಸ್ಯೆಗೆ ಬಂದ್ ಪರಿಹಾರನಾ? ಸುಮಲತಾ

Published : Dec 28, 2021, 09:48 AM ISTUpdated : Dec 28, 2021, 10:02 AM IST

 ಎಂಇಎಸ್ ಪುಂಡಾಟ (MES) ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ, ಎಂಇಎಸ್‌ನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಡಿ. 31 ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. 

ಬೆಂಗಳೂರು (ಡಿ. 28): ಎಂಇಎಸ್ ಪುಂಡಾಟ (MES) ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ, ಎಂಇಎಸ್‌ನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಡಿ. 31 ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಈ ಬಂದ್‌ಗೆ 1800 ಸಂಘಟನೆಗಳು ಬೆಂಬಲ ನೀಡಿವೆ. ಇದು ಪ್ರತಿಷ್ಠೆಯ ಹೋರಾಟವಲ್ಲ, ಕನ್ನಡಿಗರಿಗಾಗಿ ಮಾಡುತ್ತಿರುವ ಬಂದ್ ಎಂದು ವಾಟಾಳ್ ನಾಗರಾಜ್ ಹೇಳಿದರು. 

ಕರ್ನಾಟಕ ಬಂದ್‌ನಿಂದ ಯಾರಿಗೇನು ಉಪಯೋಗ.? ಸಮಸ್ಯೆಗೆ ಬಂದ್‌ನಿಂದ ಉತ್ತರ ಸಿಗುವುದಾದರೆ ಬಂದ್ ಮಾಡಿ, ಇದರಿಂದ ಚಿತ್ರೋದ್ಯಮ ಮಾತ್ರವಲ್ಲ, ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ನಾಡದ್ರೋಹಿ ಎಂಇಎಸ್ ನಿಷೇಧಕ್ಕೆ ಹೆಚ್ಚಿದ ಒತ್ತಡ, ತುಮಕೂರಿನಲ್ಲಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more