Karnataka Bandh: ಡಿ. 31 ಕ್ಕೆ ಬಂದ್ ಯಶಸ್ವಿ ಎಂದ ವಾಟಾಳ್, ಸಮಸ್ಯೆಗೆ ಬಂದ್ ಪರಿಹಾರನಾ? ಸುಮಲತಾ

Karnataka Bandh: ಡಿ. 31 ಕ್ಕೆ ಬಂದ್ ಯಶಸ್ವಿ ಎಂದ ವಾಟಾಳ್, ಸಮಸ್ಯೆಗೆ ಬಂದ್ ಪರಿಹಾರನಾ? ಸುಮಲತಾ

Published : Dec 28, 2021, 09:48 AM ISTUpdated : Dec 28, 2021, 10:02 AM IST

 ಎಂಇಎಸ್ ಪುಂಡಾಟ (MES) ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ, ಎಂಇಎಸ್‌ನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಡಿ. 31 ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. 

ಬೆಂಗಳೂರು (ಡಿ. 28): ಎಂಇಎಸ್ ಪುಂಡಾಟ (MES) ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ, ಎಂಇಎಸ್‌ನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಡಿ. 31 ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಈ ಬಂದ್‌ಗೆ 1800 ಸಂಘಟನೆಗಳು ಬೆಂಬಲ ನೀಡಿವೆ. ಇದು ಪ್ರತಿಷ್ಠೆಯ ಹೋರಾಟವಲ್ಲ, ಕನ್ನಡಿಗರಿಗಾಗಿ ಮಾಡುತ್ತಿರುವ ಬಂದ್ ಎಂದು ವಾಟಾಳ್ ನಾಗರಾಜ್ ಹೇಳಿದರು. 

ಕರ್ನಾಟಕ ಬಂದ್‌ನಿಂದ ಯಾರಿಗೇನು ಉಪಯೋಗ.? ಸಮಸ್ಯೆಗೆ ಬಂದ್‌ನಿಂದ ಉತ್ತರ ಸಿಗುವುದಾದರೆ ಬಂದ್ ಮಾಡಿ, ಇದರಿಂದ ಚಿತ್ರೋದ್ಯಮ ಮಾತ್ರವಲ್ಲ, ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ನಾಡದ್ರೋಹಿ ಎಂಇಎಸ್ ನಿಷೇಧಕ್ಕೆ ಹೆಚ್ಚಿದ ಒತ್ತಡ, ತುಮಕೂರಿನಲ್ಲಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more