ಬೆಂಗಳೂರು ಬಂದ್ ಆಯ್ತು ಈಗ ಕರುನಾಡಿಗೆ ಬೀಗ: ಕಾವೇರಿ ಕಿಚ್ಚಿಗೆ ಶುಕ್ರವಾರ ಸ್ತಬ್ಧವಾಗುತ್ತಾ ಕರ್ನಾಟಕ..?

ಬೆಂಗಳೂರು ಬಂದ್ ಆಯ್ತು ಈಗ ಕರುನಾಡಿಗೆ ಬೀಗ: ಕಾವೇರಿ ಕಿಚ್ಚಿಗೆ ಶುಕ್ರವಾರ ಸ್ತಬ್ಧವಾಗುತ್ತಾ ಕರ್ನಾಟಕ..?

Published : Sep 27, 2023, 10:08 AM IST

ಬೆಂಗಳೂರು ಬಂದ್ ಮುಗೀತು. ಈಗ ಕರ್ನಾಟಕ ಸ್ತಬ್ಧಕ್ಕೆ ಸಂಘಟನೆಗಳು ನಿರ್ಧರಿಸಿವೆ. ಕಾವೇರಿಗಾಗಿ ಶುಕ್ರವಾರ ಅಖಂಡ ಕರುನಾಡಿಗೆ ಬೀಗ ಹಾಕಲು ಪ್ಲಾನ್ ಮಾಡಿದ್ದು, ವಾಟಳ್ ನಾಗಾರಾಜ್ ನೇತೃತ್ವದಲ್ಲಿ ದೊಡ್ಡ ಹೋರಾಟ ಮಾಡಲು ಸಂಘಟನೆಗಳು ಸಿದ್ಧತೆ ನಡೆಸುತ್ತಿವೆ.
 

ಕಾವೇರಿ ನೀರಿಗಾಗಿ ಸಂಘಟನೆಗಳ ಆಕ್ರೋಶ ಕಿಚ್ಚು ಹೆಚ್ಚಾಗಿದೆ. ಸರ್ಕಾರ ವಿರುದ್ಧ ವಿಭಿನ್ನವಾಗಿ ಕನ್ನಡಿಗರು ಹೋರಾಟ ಮಾಡ್ತಿದ್ದಾರೆ. ಕಾವೇರಿ ನೀರಿಗಾಗಿ ನಿನ್ನೆ ಇಡೀ ಬೆಂಗಳೂರು ಬಂದ್(Bengaluru Bandh) ಮಾಡಿದ್ರೆ. ಇತ್ತ ಶುಕ್ರವಾರ ಮತ್ತೊಂದು ಬಂದ್‌ಗೆ ಸಂಘಟನೆಗಳು ಸಿದ್ಧವಾಗ್ತಿವೆ. ರೈತ ನಾಯಕ ಕರುಬೂರು ಶಾಂತಕುಮಾರ್ (Karuburu Shanthakumar) ನೇತೃತ್ವದಲ್ಲಿ ಬೆಂಗಳೂರಿಗೆ ಸಂಘಟನೆಗಳು ಬೀಗ ಹಾಕಿದ್ರೆ. ಶುಕ್ರವಾರ ವಾಟಳ್ ನಾಗರಾಜ್(Vatal Nagaraj) ಸಾರಥ್ಯದಲ್ಲಿ ಅಖಂಡ ಕರ್ನಾಟಕ ಬಂದ್‌ಗೆ(Karnataka Bandh) ಮುಂದಾಗಿದ್ದಾರೆ. ಒಂದೇ ವಾರದಲ್ಲಿ ಕರುನಾಡು ಮಂದಿಗೆ ಮತ್ತೊಂದು ಬಂದ್ ಶಾಕ್ ಎದುರಾಗಿದೆ. ಕಾವೇರಿಗಾಗಿ ಬಂದ್ ಮಾಡುವ ವಿಚಾರಕ್ಕೆ ಸಂಘಟನೆಗಳ ಮಧ್ಯೆಯೇ ಬಿರುಕು ಮೂಡಿತ್ತು. ಅಷ್ಟೇ ಅಲ್ಲ ಕೆಲ ಸಂಘಟನೆಗಳು ಬೆಂಗಳೂರು ಬಂದ್‌ಗೆ ಸಾಥ್ ಕೊಟ್ರೆ. ಇನ್ನು ಸಂಘಟನೆಗಳು ಕರ್ನಾಟಕ ಬಂದ್‌ಗೆ ಸಪೋರ್ಟ್‌ ಮಾಡ್ತೀವಿ ಅಂತಾ ಬೆಂಗಳೂರು ಬಂದ್‌ಗೆ ನೈತಿಕ ಬೆಂಬಲ ಘೋಷಿಸಿದ್ವು..ಹೀಗಾಗಿ ಕರವೇ ಬಣ ಸೇರಿದಂತೆ ವಾಟಳ್ ನಾಗರಾಜ್ ನೇತೃತ್ವದ ಹಲವು ಬಣಗಳು ಸೆ.29ರಂದು ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ  ಸಿದ್ಧತೆ ಮಾಡಿಕೊಳ್ತಿದ್ದಾರೆ. ಕಾವೇರಿ ಉಳಿವಿಗಾಗ ರೋಷಾಗ್ನಿ ಜೋರಾಗಿದೆ. ಕನ್ನಡಿಗರ ಆಕ್ರೋಶದ ಕಿಚ್ಚು ತಾರಕ್ಕೇರಿದೆ. ಇದರ ಮಧ್ಯೆಯೇ ನಿನ್ನೆ ಮತ್ತೆ CWRC ತಮಿಳುನಾಡಿಗೆ 18 ದಿನ 3 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಿದೆ. ಇದು ಕರ್ನಾಟಕದಲ್ಲಿನ ಕಾವೇರಿ ಹೋರಾಟಕ್ಕೆ ಮತ್ತಷ್ಟು ಕಿಚ್ಚು ಹಚ್ಚಿದೆ. ನಮಗೆ ಕುಡಿಯೋಕೆ ನೀರಿಲ್ಲ..ಹೇಗೆ ಬಿಡೋಕೆ ಆಗುತ್ತೆ ಅಂತಾ ವಾಟಳ್ ನಾಗರಾಜ್ ನೇತೃತ್ವದಲ್ಲಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಅಷ್ಟೇ ಅಲ್ಲ ಸತ್ಯಾಗ್ರಹ ಮಾಡಲು ಕೂಡ ಪ್ಲಾನ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಮೈಸೂರಿನಲ್ಲಿ ವಿವಾದ ಎಬ್ಬಿಸಿದ ಪ್ರಭಾಸ್ ಮೇಣದ ಪ್ರತಿಮೆ !

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more