ಕಾವೇರಿ ನೀರು ಬರಿದಾದ ಮೇಲೆ ತುರ್ತು ಸಭೆ ಕರೆದ ಸಿದ್ದರಾಮಯ್ಯ!

ಕಾವೇರಿ ನೀರು ಬರಿದಾದ ಮೇಲೆ ತುರ್ತು ಸಭೆ ಕರೆದ ಸಿದ್ದರಾಮಯ್ಯ!

Published : Sep 28, 2023, 10:49 PM IST

 ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ,ನಾಳೆ ಕರ್ನಾಟಕ ಬಂದ್, ರ್ಯಾಲಿ ತಡೆದರೆ ಉಗ್ರ ಹೋರಾಟದ ಎಚ್ಚರಿಕೆ, ತಮಿಳು ನಟ ಸಿದ್ದಾರ್ಥ್ ಚುನಾವಣಾ ಪ್ರಚಾರದ ವಿರುದ್ಧ ಕನ್ನಡ ಸಂಘಟನೆ ಆಕ್ರೋಶ ಸೇರಿದಂತೆ ಇಂದಿನ ಇಡಿ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮೇಲಿಂದ ಮೇಲೆ ಕರ್ನಾಟಕ್ಕಕೆ ಅನ್ಯಾಯವಾಗಿದೆ. ಕಾವೇರಿ ನದಿ ನೀರು ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಕವಾಗಿ ವಾದ ಮಂಡಿಸದೆ, ದಾಖಲೆಗಳನ್ನು ನೀಡದ ಕರ್ನಾಟಕ ಇದೀಗ ತಮಿಳುನಾಡಿಗೆ ನೀರು ಹರಿಸುತ್ತಿದೆ. ಕರ್ನಾಟಕದಲ್ಲಿ ಬರ ಪರಿಸ್ಥಿತಿ ಇದ್ದರೂ ಮೊದಲ ಆದೇಶದಂತೆ 10 ಸಾವಿರ ಕ್ಯೂಸೆಕ್, ಬಳಿಕ 5 ಸಾವಿರ ಕ್ಯೂಸೆಕ್ ಹಾಗೂ ಇದೀಗ 3 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಾಳಿನ ಕರ್ನಾಟಕ ಬಂದ್ ಪ್ರತಿಭಟನೆ ಕಾವು ಜೋರಾಗುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇದೀಗ ಸಭೆ ಕರೆದಿದ್ದಾರೆ. ನಾಳೆ ಕಾವೇರಿ ವಿಚಾರ ಚರ್ಚಿಸಲು ತಜ್ಞರು,  ವಕೀಲರು, ಜಲಸಂಪನ್ಮೂಲ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದಿದ್ದಾರೆ.  
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more