ರಸ್ತೆಗಿಳಿಯದ ಶಾಲಾ ವ್ಯಾನ್‌ಗಳು; ಪೋಷಕರಿಗೆ  ಕರ್ನಾಟಕ ಬಂದ್ ಬಿಸಿ

ರಸ್ತೆಗಿಳಿಯದ ಶಾಲಾ ವ್ಯಾನ್‌ಗಳು; ಪೋಷಕರಿಗೆ ಕರ್ನಾಟಕ ಬಂದ್ ಬಿಸಿ

Suvarna News   | Asianet News
Published : Feb 13, 2020, 09:31 AM IST
  • ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್
  • ರಸ್ತೆಗಿಳಿಯದ ಖಾಸಗಿ ಶಾಲಾ ವಾಹನಗಳು
  • ಮಕ್ಕಳನ್ನು ಶಾಲೆಗೆ ಬಿಡಲು ಬಂದ  ಪೋಷಕರು 

ಬೆಂಗಳೂರು (ಫೆ.13): ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಸುಮಾರು 600 ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಇದನ್ನೂ ನೋಡಿ | ರಾಜ್ಯ ಜನರಿಗೆ ಮತ್ತೊಂದು ಶಾಕ್, ಬಸ್ ಪ್ರಯಾಣ ದರ ಏರಿಕೆ!

ಅವುಗಳ ಪೈಕಿ ಖಾಸಗಿ ಶಾಲಾ ವಾಹನಗಳ ಸಂಘವೂ ಒಂದು. ಹಾಗಾಗಿ ಬಹುತೇಕ ಶಾಲಾ ವಾಹನಗಳಿಂದು  ರಸ್ತೆಗಿಳಿಯದೇ ಬಂದ್‌ಗೆ ಬೆಂಬಲ ನೀಡಿವೆ. ಪೋಷಕರು ಖುದ್ದು ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದಾರೆ. 

ಇದನ್ನೂ ನೋಡಿ | ಕರ್ನಾಟಕ ಬಂದ್‌ ಬಗ್ಗೆ ಆಟೋ ಚಾಲಕರು ಹೇಳೋದೇನು?

"

 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?