ರಸ್ತೆಗಿಳಿಯದ ಶಾಲಾ ವ್ಯಾನ್‌ಗಳು; ಪೋಷಕರಿಗೆ  ಕರ್ನಾಟಕ ಬಂದ್ ಬಿಸಿ

ರಸ್ತೆಗಿಳಿಯದ ಶಾಲಾ ವ್ಯಾನ್‌ಗಳು; ಪೋಷಕರಿಗೆ ಕರ್ನಾಟಕ ಬಂದ್ ಬಿಸಿ

Suvarna News   | Asianet News
Published : Feb 13, 2020, 09:31 AM IST
  • ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್
  • ರಸ್ತೆಗಿಳಿಯದ ಖಾಸಗಿ ಶಾಲಾ ವಾಹನಗಳು
  • ಮಕ್ಕಳನ್ನು ಶಾಲೆಗೆ ಬಿಡಲು ಬಂದ  ಪೋಷಕರು 

ಬೆಂಗಳೂರು (ಫೆ.13): ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಸುಮಾರು 600 ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಇದನ್ನೂ ನೋಡಿ | ರಾಜ್ಯ ಜನರಿಗೆ ಮತ್ತೊಂದು ಶಾಕ್, ಬಸ್ ಪ್ರಯಾಣ ದರ ಏರಿಕೆ!

ಅವುಗಳ ಪೈಕಿ ಖಾಸಗಿ ಶಾಲಾ ವಾಹನಗಳ ಸಂಘವೂ ಒಂದು. ಹಾಗಾಗಿ ಬಹುತೇಕ ಶಾಲಾ ವಾಹನಗಳಿಂದು  ರಸ್ತೆಗಿಳಿಯದೇ ಬಂದ್‌ಗೆ ಬೆಂಬಲ ನೀಡಿವೆ. ಪೋಷಕರು ಖುದ್ದು ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದಾರೆ. 

ಇದನ್ನೂ ನೋಡಿ | ಕರ್ನಾಟಕ ಬಂದ್‌ ಬಗ್ಗೆ ಆಟೋ ಚಾಲಕರು ಹೇಳೋದೇನು?

"

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!