Karnataka Bandh:  ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇರುತ್ತೇವೆ: ಶಿವರಾಜ್‌ಕುಮಾರ್

Karnataka Bandh: ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇರುತ್ತೇವೆ: ಶಿವರಾಜ್‌ಕುಮಾರ್

Suvarna News   | Asianet News
Published : Dec 25, 2021, 11:51 AM ISTUpdated : Dec 25, 2021, 12:06 PM IST

ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

ಬೆಂಗಳೂರು (ಡಿ. 25): ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

' ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇದ್ದೇ ಇರುತ್ತೇವೆ. ಚೇಂಬರ್ ಏನು ಹೇಳುತ್ತೋ ಹಾಗೆ ನಾವು ನಡೆದುಕೊಳ್ಳುತ್ತೇವೆ. ಡಿ. 31 ಕ್ಕೆ 3 ಕನ್ನಡ ಸಿನಿಮಾ ರಿಲೀಸ್ ಆಗುತ್ತಿದೆ. ಯಾರಿಗೂ ಅನ್ಯಾಯವಾಗಬಾರದು. ಎಲ್ಲವನ್ನೂ ನೋಡಿಕೊಂಡು ಬಂದ್‌ ನಡೆಸಲಾಗುತ್ತದೆ' ಎಂದು ಶಿವರಾಜ್‌ಕುಮಾರ್ (Shivarajkumar) ಹೇಳಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more