Karnataka Bandh: ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್, ಸಾರಾ ಗೋವಿಂದು ಜೀಪ್ ರ್ಯಾಲಿ

Karnataka Bandh: ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್, ಸಾರಾ ಗೋವಿಂದು ಜೀಪ್ ರ್ಯಾಲಿ

Published : Dec 27, 2021, 05:35 PM ISTUpdated : Dec 27, 2021, 05:51 PM IST

ರಾಜ್ಯದಲ್ಲಿ ಎಂಇಎಸ್‌ (MES) ನಿಷೇಧಕ್ಕೆ ಆಗ್ರಹಿಸಿ ಡಿ.31ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ನೀಡುವಂತೆ ನಗರದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ಹೋರಾಟಗಾರರು ಮನವಿ ಮಾಡಿದರು.

ಬೆಂಗಳೂರು (ಡಿ. 27): ರಾಜ್ಯದಲ್ಲಿ ಎಂಇಎಸ್‌ (MES) ನಿಷೇಧಕ್ಕೆ ಆಗ್ರಹಿಸಿ ಡಿ.31ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ನೀಡುವಂತೆ ನಗರದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ಹೋರಾಟಗಾರರು ಮನವಿ ಮಾಡಿದರು.

ಮಲ್ಲೇಶ್ವರದ ಪ್ರಮುಖ ರಸ್ತೆಗಳಲ್ಲಿ ಕನ್ನಡ ಹೋರಾಟಗಾರರಾದ ಸಾ.ರಾ.ಗೋವಿಂದು, ವಾಟಾಳ್‌ ನಾಗರಾಜ್‌, ಕೆ.ಆರ್‌.ಕುಮಾರ್‌ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬಂದ್‌ ಕುರಿತು ಜಾಗೃತಿ ರ್ಯಾಲಿ ನಡೆಸಿದರು. ನಂತರ ಪ್ರಮುಖ ವೃತ್ತಗಳಲ್ಲಿ ಎಂಇಎಸ್‌ ಪುಂಡಾಟ ವಿರೋಧಿಸಿ ಭಾಷಣ ಮಾಡಿ ಸಾರ್ವಜನಿಕರ ಬೆಂಬಲ ಕೋರಿದರು.

ಈ ವೇಳೆ ಮಾತನಾಡಿದ ವಾಟಾಳ್‌ ನಾಗರಾಜ್‌, ಎಂಇಎಸ್‌ ಮತ್ತು ಶಿವಸೇನೆ ಪುಂಡರು ಕನ್ನಡ ಬಾವುಟವನ್ನು ಸುಟ್ಟಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕನ್ನಡಿಗರ ಆಸ್ತಿ ಹಾನಿ ಮಾಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆಯಾಗಲಿದೆ. ಹೀಗಾಯೇ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆಕೊಟ್ಟಿರುವ ಬಂದ್‌ಗೆ ಬೆಂಬಲ ನೀಡಬೇಕು. ಇನ್ನು ನೆಪ ಮಾತ್ರಕ್ಕೆ ನೀಡುವ ನೈತಿಕ ಬೆಂಬಲ ಬೇಡ, ಸಂಪೂರ್ಣ ಬೆಂಬಲ ನೀಡಬೇಕು' ಎಂದು ಮನವಿ ಮಾಡಿದರು.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more