Karnataka Bandh: ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್, ಸಾರಾ ಗೋವಿಂದು ಜೀಪ್ ರ್ಯಾಲಿ

Karnataka Bandh: ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್, ಸಾರಾ ಗೋವಿಂದು ಜೀಪ್ ರ್ಯಾಲಿ

Published : Dec 27, 2021, 05:35 PM ISTUpdated : Dec 27, 2021, 05:51 PM IST

ರಾಜ್ಯದಲ್ಲಿ ಎಂಇಎಸ್‌ (MES) ನಿಷೇಧಕ್ಕೆ ಆಗ್ರಹಿಸಿ ಡಿ.31ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ನೀಡುವಂತೆ ನಗರದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ಹೋರಾಟಗಾರರು ಮನವಿ ಮಾಡಿದರು.

ಬೆಂಗಳೂರು (ಡಿ. 27): ರಾಜ್ಯದಲ್ಲಿ ಎಂಇಎಸ್‌ (MES) ನಿಷೇಧಕ್ಕೆ ಆಗ್ರಹಿಸಿ ಡಿ.31ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ನೀಡುವಂತೆ ನಗರದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ಹೋರಾಟಗಾರರು ಮನವಿ ಮಾಡಿದರು.

ಮಲ್ಲೇಶ್ವರದ ಪ್ರಮುಖ ರಸ್ತೆಗಳಲ್ಲಿ ಕನ್ನಡ ಹೋರಾಟಗಾರರಾದ ಸಾ.ರಾ.ಗೋವಿಂದು, ವಾಟಾಳ್‌ ನಾಗರಾಜ್‌, ಕೆ.ಆರ್‌.ಕುಮಾರ್‌ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬಂದ್‌ ಕುರಿತು ಜಾಗೃತಿ ರ್ಯಾಲಿ ನಡೆಸಿದರು. ನಂತರ ಪ್ರಮುಖ ವೃತ್ತಗಳಲ್ಲಿ ಎಂಇಎಸ್‌ ಪುಂಡಾಟ ವಿರೋಧಿಸಿ ಭಾಷಣ ಮಾಡಿ ಸಾರ್ವಜನಿಕರ ಬೆಂಬಲ ಕೋರಿದರು.

ಈ ವೇಳೆ ಮಾತನಾಡಿದ ವಾಟಾಳ್‌ ನಾಗರಾಜ್‌, ಎಂಇಎಸ್‌ ಮತ್ತು ಶಿವಸೇನೆ ಪುಂಡರು ಕನ್ನಡ ಬಾವುಟವನ್ನು ಸುಟ್ಟಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕನ್ನಡಿಗರ ಆಸ್ತಿ ಹಾನಿ ಮಾಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆಯಾಗಲಿದೆ. ಹೀಗಾಯೇ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆಕೊಟ್ಟಿರುವ ಬಂದ್‌ಗೆ ಬೆಂಬಲ ನೀಡಬೇಕು. ಇನ್ನು ನೆಪ ಮಾತ್ರಕ್ಕೆ ನೀಡುವ ನೈತಿಕ ಬೆಂಬಲ ಬೇಡ, ಸಂಪೂರ್ಣ ಬೆಂಬಲ ನೀಡಬೇಕು' ಎಂದು ಮನವಿ ಮಾಡಿದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more