Karnataka Bandh: ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್, ಸಾರಾ ಗೋವಿಂದು ಜೀಪ್ ರ್ಯಾಲಿ

Karnataka Bandh: ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್, ಸಾರಾ ಗೋವಿಂದು ಜೀಪ್ ರ್ಯಾಲಿ

Published : Dec 27, 2021, 05:35 PM ISTUpdated : Dec 27, 2021, 05:51 PM IST

ರಾಜ್ಯದಲ್ಲಿ ಎಂಇಎಸ್‌ (MES) ನಿಷೇಧಕ್ಕೆ ಆಗ್ರಹಿಸಿ ಡಿ.31ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ನೀಡುವಂತೆ ನಗರದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ಹೋರಾಟಗಾರರು ಮನವಿ ಮಾಡಿದರು.

ಬೆಂಗಳೂರು (ಡಿ. 27): ರಾಜ್ಯದಲ್ಲಿ ಎಂಇಎಸ್‌ (MES) ನಿಷೇಧಕ್ಕೆ ಆಗ್ರಹಿಸಿ ಡಿ.31ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ನೀಡುವಂತೆ ನಗರದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ಹೋರಾಟಗಾರರು ಮನವಿ ಮಾಡಿದರು.

ಮಲ್ಲೇಶ್ವರದ ಪ್ರಮುಖ ರಸ್ತೆಗಳಲ್ಲಿ ಕನ್ನಡ ಹೋರಾಟಗಾರರಾದ ಸಾ.ರಾ.ಗೋವಿಂದು, ವಾಟಾಳ್‌ ನಾಗರಾಜ್‌, ಕೆ.ಆರ್‌.ಕುಮಾರ್‌ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬಂದ್‌ ಕುರಿತು ಜಾಗೃತಿ ರ್ಯಾಲಿ ನಡೆಸಿದರು. ನಂತರ ಪ್ರಮುಖ ವೃತ್ತಗಳಲ್ಲಿ ಎಂಇಎಸ್‌ ಪುಂಡಾಟ ವಿರೋಧಿಸಿ ಭಾಷಣ ಮಾಡಿ ಸಾರ್ವಜನಿಕರ ಬೆಂಬಲ ಕೋರಿದರು.

ಈ ವೇಳೆ ಮಾತನಾಡಿದ ವಾಟಾಳ್‌ ನಾಗರಾಜ್‌, ಎಂಇಎಸ್‌ ಮತ್ತು ಶಿವಸೇನೆ ಪುಂಡರು ಕನ್ನಡ ಬಾವುಟವನ್ನು ಸುಟ್ಟಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕನ್ನಡಿಗರ ಆಸ್ತಿ ಹಾನಿ ಮಾಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆಯಾಗಲಿದೆ. ಹೀಗಾಯೇ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆಕೊಟ್ಟಿರುವ ಬಂದ್‌ಗೆ ಬೆಂಬಲ ನೀಡಬೇಕು. ಇನ್ನು ನೆಪ ಮಾತ್ರಕ್ಕೆ ನೀಡುವ ನೈತಿಕ ಬೆಂಬಲ ಬೇಡ, ಸಂಪೂರ್ಣ ಬೆಂಬಲ ನೀಡಬೇಕು' ಎಂದು ಮನವಿ ಮಾಡಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more