ನೈಟ್ ಕರ್ಫ್ಯೂ ಇಲ್ಲ, ಹೊಸ ವರ್ಷ ಸಂಭ್ರಮಾಚರಣೆಗೆ ಅವಕಾಶವಿದೆಯಾ? `ಇಲ್ಲಿದೆ ಸರ್ಕಾರದ ಸೂಚನೆ!

ನೈಟ್ ಕರ್ಫ್ಯೂ ಇಲ್ಲ, ಹೊಸ ವರ್ಷ ಸಂಭ್ರಮಾಚರಣೆಗೆ ಅವಕಾಶವಿದೆಯಾ? `ಇಲ್ಲಿದೆ ಸರ್ಕಾರದ ಸೂಚನೆ!

Published : Dec 25, 2020, 11:07 PM IST

ನೈಟ್ ಕರ್ಫ್ಯೂ ಜಾರಿ ಮಾಡಿ, ಭಾರಿ ವಿರೋಧದ ಬಳಿಕ ಕರ್ನಾಟಕ ಸರ್ಕಾರ ಕರ್ಫ್ಯೂ ಹಿಂಪಡೆದಿದೆ. ಇದು ಹಲವು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಕರ್ಫ್ಯೂ ವಾಪಸ್ ಪಡೆದ ಕಾರಣ ಹೊಸ ವರ್ಷ ಸಂಭ್ರಮಾಚರಣೆಗೆ ಅಡೆ ತಡೆ ಇಲ್ಲ ಎಂದುಕೊಂಡರೆ ತಪ್ಪು. ಹೊಸ ವರ್ಷಕ್ಕೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಈ ಕುರಿತು ಸರ್ಕಾರದ ನಿರ್ಧಾರ, ನಿವೃತ್ತಿಗೆ ನಿರ್ಧರಿಸಿದ್ದಾರಾ ಜೆಡಿಎಸ್ ವರಿಷ್ಠ ದೇವೇಗೌಡ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

ನೈಟ್ ಕರ್ಫ್ಯೂ ಜಾರಿ ಮಾಡಿ, ಭಾರಿ ವಿರೋಧದ ಬಳಿಕ ಕರ್ನಾಟಕ ಸರ್ಕಾರ ಕರ್ಫ್ಯೂ ಹಿಂಪಡೆದಿದೆ. ಇದು ಹಲವು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಕರ್ಫ್ಯೂ ವಾಪಸ್ ಪಡೆದ ಕಾರಣ ಹೊಸ ವರ್ಷ ಸಂಭ್ರಮಾಚರಣೆಗೆ ಅಡೆ ತಡೆ ಇಲ್ಲ ಎಂದುಕೊಂಡರೆ ತಪ್ಪು. ಹೊಸ ವರ್ಷಕ್ಕೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಈ ಕುರಿತು ಸರ್ಕಾರದ ನಿರ್ಧಾರ, ನಿವೃತ್ತಿಗೆ ನಿರ್ಧರಿಸಿದ್ದಾರಾ ಜೆಡಿಎಸ್ ವರಿಷ್ಠ ದೇವೇಗೌಡ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!