ಜನತಾ ಕರ್ಫ್ಯೂ: ಗಾಳಿ ಸುದ್ದಿಗೆ ತೆರೆ ಎಳೆದ ಗೃಹ ಸಚಿವ ಬೊಮ್ಮಾಯಿ

ಜನತಾ ಕರ್ಫ್ಯೂ: ಗಾಳಿ ಸುದ್ದಿಗೆ ತೆರೆ ಎಳೆದ ಗೃಹ ಸಚಿವ ಬೊಮ್ಮಾಯಿ

Suvarna News   | Asianet News
Published : Mar 22, 2020, 03:58 PM ISTUpdated : Mar 22, 2020, 04:52 PM IST

ಜನತಾ ಕರ್ಫ್ಯೂದಿನದಂದು ಔಷಧಿ ಸಿಂಪಡಿಸಲಾಗುತ್ತಿದೆ ಎನ್ನವ ಸುಳ್ಳು ಸುದ್ದಿ ಸಾಕಷ್ಟು ವೈರಲ್ ಆಗಿತ್ತಿದೆ. ಈ ಕುರಿತಂತೆ ರಾಜ್ಯ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಇದೊಂದು ಸುಳ್ಳು ಸುದ್ದಿ, ಈ ಕುರಿತಂತೆ ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಬೆಂಗಳೂರು(ಮಾ.22): ಜನತಾ ಕರ್ಫ್ಯೂ ದಿನದಂದು ಔಷಧಿ ಸಿಂಪಡಿಸಲಾಗುತ್ತಿದೆ ಎನ್ನವ ಸುಳ್ಳು ಸುದ್ದಿ ಸಾಕಷ್ಟು ವೈರಲ್ ಆಗಿತ್ತಿದೆ. ಈ ಕುರಿತಂತೆ ರಾಜ್ಯ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಇದೊಂದು ಸುಳ್ಳು ಸುದ್ದಿ, ಈ ಕುರಿತಂತೆ ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಈ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಾಗಲಿ, ಜವಬ್ದಾರಿಯುತ ಹುದ್ದೆಯಲ್ಲಿರುವ ವ್ಯಕ್ತಿಗಳಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಇದೊಂದು ಸುಳ್ಳು ಸುದ್ದಿ ಎಂದಿದ್ದಾರೆ. 

ಇನ್ನು ವಿಕ್ಟೋರಿಯಾ ಆಸ್ಫತ್ರೆನ್ನು ಸಂಪೂರ್ಣ ಕೋವಿಡ್ 19 ಚಿಕಿತ್ಸೆಗಾಗಿಯೇ ಮೀಸಲಿಟ್ಟಿರುವುದಾಗಿ ಸಚಿವ ಸುಧಾಕರ್ ತಿಳಿಸಿದ್ದಾರೆ. ಜೊತೆಗೆ ಶಂಕಿತ ಕೊರೋನಾ ವ್ಯಕ್ತಿಗಳನ್ನು ಪತ್ತೆಹಚ್ಚಿ, ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದಾರೆ. 

ಮಾರ್ಚ್ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್