ಜನತಾ ಕರ್ಫ್ಯೂ: ಗಾಳಿ ಸುದ್ದಿಗೆ ತೆರೆ ಎಳೆದ ಗೃಹ ಸಚಿವ ಬೊಮ್ಮಾಯಿ

ಜನತಾ ಕರ್ಫ್ಯೂ: ಗಾಳಿ ಸುದ್ದಿಗೆ ತೆರೆ ಎಳೆದ ಗೃಹ ಸಚಿವ ಬೊಮ್ಮಾಯಿ

Suvarna News   | Asianet News
Published : Mar 22, 2020, 03:58 PM ISTUpdated : Mar 22, 2020, 04:52 PM IST

ಜನತಾ ಕರ್ಫ್ಯೂದಿನದಂದು ಔಷಧಿ ಸಿಂಪಡಿಸಲಾಗುತ್ತಿದೆ ಎನ್ನವ ಸುಳ್ಳು ಸುದ್ದಿ ಸಾಕಷ್ಟು ವೈರಲ್ ಆಗಿತ್ತಿದೆ. ಈ ಕುರಿತಂತೆ ರಾಜ್ಯ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಇದೊಂದು ಸುಳ್ಳು ಸುದ್ದಿ, ಈ ಕುರಿತಂತೆ ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಬೆಂಗಳೂರು(ಮಾ.22): ಜನತಾ ಕರ್ಫ್ಯೂ ದಿನದಂದು ಔಷಧಿ ಸಿಂಪಡಿಸಲಾಗುತ್ತಿದೆ ಎನ್ನವ ಸುಳ್ಳು ಸುದ್ದಿ ಸಾಕಷ್ಟು ವೈರಲ್ ಆಗಿತ್ತಿದೆ. ಈ ಕುರಿತಂತೆ ರಾಜ್ಯ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಇದೊಂದು ಸುಳ್ಳು ಸುದ್ದಿ, ಈ ಕುರಿತಂತೆ ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಈ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಾಗಲಿ, ಜವಬ್ದಾರಿಯುತ ಹುದ್ದೆಯಲ್ಲಿರುವ ವ್ಯಕ್ತಿಗಳಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಇದೊಂದು ಸುಳ್ಳು ಸುದ್ದಿ ಎಂದಿದ್ದಾರೆ. 

ಇನ್ನು ವಿಕ್ಟೋರಿಯಾ ಆಸ್ಫತ್ರೆನ್ನು ಸಂಪೂರ್ಣ ಕೋವಿಡ್ 19 ಚಿಕಿತ್ಸೆಗಾಗಿಯೇ ಮೀಸಲಿಟ್ಟಿರುವುದಾಗಿ ಸಚಿವ ಸುಧಾಕರ್ ತಿಳಿಸಿದ್ದಾರೆ. ಜೊತೆಗೆ ಶಂಕಿತ ಕೊರೋನಾ ವ್ಯಕ್ತಿಗಳನ್ನು ಪತ್ತೆಹಚ್ಚಿ, ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದಾರೆ. 

ಮಾರ್ಚ್ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!