ಇಂದು ಬೆಂಗಳೂರಿಗೆ ಅರುಣ್ ಸಿಂಗ್, ಸಭೆ ಬಗ್ಗೆ ಭಾರೀ ಕುತೂಹಲ, ಶಮನವಾಗುತ್ತಾ ಮುನಿಸು.?

ಇಂದು ಬೆಂಗಳೂರಿಗೆ ಅರುಣ್ ಸಿಂಗ್, ಸಭೆ ಬಗ್ಗೆ ಭಾರೀ ಕುತೂಹಲ, ಶಮನವಾಗುತ್ತಾ ಮುನಿಸು.?

Published : Jun 16, 2021, 12:31 PM ISTUpdated : Jun 16, 2021, 03:03 PM IST

- ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ 

- ಸಂಜೆ ಮೊದಲಿಗೆ ಎಲ್ಲ ಸಚಿವರ ಸಭೆ ನಡೆಸಲಿದ್ದಾರೆ.

- 3 ದಿನ ಸಚಿವರ ಜೊತೆ ಸಭೆ 

ಬೆಂಗಳೂರು (ಜೂ. 16): ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಮಧ್ಯಾಹ್ನ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.  ಸಂಜೆ ಮೊದಲಿಗೆ ಎಲ್ಲ ಸಚಿವರ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಸಚಿವರ ಸಾಧನೆಗಳ ಪರಾಮರ್ಶೆಯೂ ಮಾಡಲಿದ್ದಾರೆ.

ಜತೆಗೆ ಹಲವು ಸಲಹೆ ಸೂಚನೆಗಳನ್ನೂ ನೀಡಲಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿಅವರೂ ಉಪಸ್ಥಿತರರಿಲಿದ್ದಾರೆ. ಸರ್ಕಾರದ ದೃಷ್ಟಿಯಿಂದ ಈ ಮೂರು ದಿನಗಳ ಸರಣಿ ಸಭೆ ಮಹತ್ವದ್ದಾಗಿದ್ದು, ಇದರ ಆಧಾರದ ಮೇಲೆಯೇ ಪ್ರಸಕ್ತ ನಾಯಕತ್ವದ ಬಗ್ಗೆ ಉದ್ಭವಿಸಿರುವ ಗೊಂದಲಗಳಿಗೂ ಸ್ಪಷ್ಟತೆ ಸಿಗಲಿದೆ ಎಂದು ತಿಳಿದು ಬಂದಿದೆ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?