ಬೆಲ್ಲದ್ ಫೋನ್ ಟ್ಯಾಪಿಂಗ್ ಬಾಂಬ್; ಯಾರದು ಯುವರಾಜ ಸ್ವಾಮಿ..?

ಬೆಲ್ಲದ್ ಫೋನ್ ಟ್ಯಾಪಿಂಗ್ ಬಾಂಬ್; ಯಾರದು ಯುವರಾಜ ಸ್ವಾಮಿ..?

Published : Jun 18, 2021, 11:01 AM ISTUpdated : Jun 18, 2021, 11:10 AM IST

- ನನ್ನ ಫೋನ್‌ ಕದ್ದಾಲಿಕೆ ಆಗ್ತಿದೆ: ಬೆಲ್ಲದ್‌ ಬಾಂಬ್‌

- ಯಾವುದಾದರೂ ಕೇಸಲ್ಲಿ ಸಿಲುಕಿಸಲು ಷಡ್ಯಂತ್ರ: ಶಾಸಕ

- ಸಭಾಧ್ಯಕ್ಷ ಕಾಗೇರಿ, ಗೃಹ ಸಚಿವ ಬೊಮ್ಮಾಯಿಗೆ ದೂರು

ಬೆಂಗಳೂರು (ಜೂ. 18): ರಾಜ್ಯ ರಾಜಕೀಯದಲ್ಲಿ ಶಾಸಕ ಸುದ್ದಿಯಲ್ಲಿದ್ದಾರೆ. ದಿಢೀರ್ ದೆಹಲಿ ಭೇಟಿ ಬಳಿಕ ಫೋನ್‌ ಕದ್ದಾಲಿಕೆ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ನನ್ನ ಫೋನ್ ಕದ್ದಾಲಿಕೆ ಮಾಡಿ ನನ್ನ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದ್ದು, ಯಾವುದಾದರೂ ಪ್ರಕರಣದಲ್ಲಿ ಸಿಲುಕಿಸಬೇಕು ಎನ್ನುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆಡಳಿತಾರೂಢ ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ ಗಂಭೀರ ಆರೋಪ ಮಾಡಿದ್ದಾರೆ.

ಯುವರಾಜ ಸ್ವಾಮಿ ಎಂಬಾತ ನನಗೆ ಮಾತ್ರವಲ್ಲದೇ, ನನ್ನ ಆಪ್ತ ಸಹಾಯಕನ ಮೊಬೈಲ್‌ಗೂ ಪದೇ ಪದೇ ಕರೆ ಮಾಡುತ್ತಿದ್ದ. ಇದರಲ್ಲಿ ಮೇಲ್ನೋಟಕ್ಕೆ ಯಾವುದೋ ಬಲವಾದ ಕಾಣದ ಕೈಗಳ ಕೈವಾಡ ಇದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ. ನಮ್ಮ ಮೊಬೈಲ್‌ಗಳು ಟ್ಯಾಪ್‌ ಆಗಿ ಕದ್ದಾಲಿಕೆಯಾಗುತ್ತಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಎಲ್ಲಾ ಅಂಶಗಳ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಹೇಳಿದ್ದಾರೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!