ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

Published : Mar 03, 2023, 12:57 PM IST

ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಹಾಗೂ ಪುತ್ರ ಹೇಗೆ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ? ಲೋಕಾಯುಕ್ತ ಹೆಣೆದ ಆ ಟ್ರ್ಯಾಪ್ ಹೇಗಿತ್ತು?  ಆಪರೇಷನ್ ಮಾಡಾಳ್ ಬಗ್ಗೆ ಲೋಕಾಯುಕ್ತ ನ್ಯಾ. ಬಿ.ಎಸ್‌. ಪಾಟೀಲ್‌ ವಿವರಣೆ ಇಲ್ಲಿದೆ
 

ಬೆಂಗಳೂರು (ಮಾ.3): ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಲೋಕಾಯುಕ್ತ ಖೆಡ್ಡಾಕ್ಕೆ ಬಿದಿದ್ದಾರೆ. ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ರೆಡ್‌ಹ್ಯಾಂಡ್‌ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಲ್ಲದೆ, ಸ್ವತಃ ಶಾಸಕನ ಮನೆಯ ಮೇಲೂ ಲೋಕಾಯುಕ್ತ ದಾಳಿಯಾಗಿದೆ.

ಈವರೆಗೂ 8 ಕೋಟಿ ರೂಪಾಯಿ ನಗದು ಹಣ ಸಿಕ್ಕಿದ್ದು, ಎಲ್ಲವನ್ನೂ ಲೋಕಾಯುಕ್ತ ವಶಪಡಿಸಿಕೊಂಡಿದೆ. ಪ್ರಶಾಂತ್‌ ಮಾಡಾಳು ಮನೆಯಲ್ಲಿ 6.10 ಕೋಟಿ ಹಾಗೂ ಅವರ ಆಫೀಸ್‌ನಲ್ಲಿ 2.22 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಈವರೆಗೂ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.

ಪುತ್ರನ ಲಂಚಾವತಾರ: ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ

ಇದರ ನಡುವೆ ಕೋಲಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಇಡೀ ಕಾರ್ಯಾಚರಣೆಯ ವಿವರಗಳನ್ನು ಎಕ್ಲೂಸಿವ್‌ ಆಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ವಿರುಪಾಕ್ಷಪ್ಪ ಹಾಗೂ ಅವರ ಪುತ್ರ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ ಎನ್ನುವುದನ್ನು ವಿವರಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more