ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

Published : Mar 03, 2023, 12:57 PM IST

ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಹಾಗೂ ಪುತ್ರ ಹೇಗೆ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ? ಲೋಕಾಯುಕ್ತ ಹೆಣೆದ ಆ ಟ್ರ್ಯಾಪ್ ಹೇಗಿತ್ತು?  ಆಪರೇಷನ್ ಮಾಡಾಳ್ ಬಗ್ಗೆ ಲೋಕಾಯುಕ್ತ ನ್ಯಾ. ಬಿ.ಎಸ್‌. ಪಾಟೀಲ್‌ ವಿವರಣೆ ಇಲ್ಲಿದೆ
 

ಬೆಂಗಳೂರು (ಮಾ.3): ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಲೋಕಾಯುಕ್ತ ಖೆಡ್ಡಾಕ್ಕೆ ಬಿದಿದ್ದಾರೆ. ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ರೆಡ್‌ಹ್ಯಾಂಡ್‌ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಲ್ಲದೆ, ಸ್ವತಃ ಶಾಸಕನ ಮನೆಯ ಮೇಲೂ ಲೋಕಾಯುಕ್ತ ದಾಳಿಯಾಗಿದೆ.

ಈವರೆಗೂ 8 ಕೋಟಿ ರೂಪಾಯಿ ನಗದು ಹಣ ಸಿಕ್ಕಿದ್ದು, ಎಲ್ಲವನ್ನೂ ಲೋಕಾಯುಕ್ತ ವಶಪಡಿಸಿಕೊಂಡಿದೆ. ಪ್ರಶಾಂತ್‌ ಮಾಡಾಳು ಮನೆಯಲ್ಲಿ 6.10 ಕೋಟಿ ಹಾಗೂ ಅವರ ಆಫೀಸ್‌ನಲ್ಲಿ 2.22 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಈವರೆಗೂ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.

ಪುತ್ರನ ಲಂಚಾವತಾರ: ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ

ಇದರ ನಡುವೆ ಕೋಲಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಇಡೀ ಕಾರ್ಯಾಚರಣೆಯ ವಿವರಗಳನ್ನು ಎಕ್ಲೂಸಿವ್‌ ಆಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ವಿರುಪಾಕ್ಷಪ್ಪ ಹಾಗೂ ಅವರ ಪುತ್ರ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ ಎನ್ನುವುದನ್ನು ವಿವರಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more