ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

Published : Mar 03, 2023, 12:57 PM IST

ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಹಾಗೂ ಪುತ್ರ ಹೇಗೆ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ? ಲೋಕಾಯುಕ್ತ ಹೆಣೆದ ಆ ಟ್ರ್ಯಾಪ್ ಹೇಗಿತ್ತು?  ಆಪರೇಷನ್ ಮಾಡಾಳ್ ಬಗ್ಗೆ ಲೋಕಾಯುಕ್ತ ನ್ಯಾ. ಬಿ.ಎಸ್‌. ಪಾಟೀಲ್‌ ವಿವರಣೆ ಇಲ್ಲಿದೆ
 

ಬೆಂಗಳೂರು (ಮಾ.3): ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಲೋಕಾಯುಕ್ತ ಖೆಡ್ಡಾಕ್ಕೆ ಬಿದಿದ್ದಾರೆ. ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ರೆಡ್‌ಹ್ಯಾಂಡ್‌ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಲ್ಲದೆ, ಸ್ವತಃ ಶಾಸಕನ ಮನೆಯ ಮೇಲೂ ಲೋಕಾಯುಕ್ತ ದಾಳಿಯಾಗಿದೆ.

ಈವರೆಗೂ 8 ಕೋಟಿ ರೂಪಾಯಿ ನಗದು ಹಣ ಸಿಕ್ಕಿದ್ದು, ಎಲ್ಲವನ್ನೂ ಲೋಕಾಯುಕ್ತ ವಶಪಡಿಸಿಕೊಂಡಿದೆ. ಪ್ರಶಾಂತ್‌ ಮಾಡಾಳು ಮನೆಯಲ್ಲಿ 6.10 ಕೋಟಿ ಹಾಗೂ ಅವರ ಆಫೀಸ್‌ನಲ್ಲಿ 2.22 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಈವರೆಗೂ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.

ಪುತ್ರನ ಲಂಚಾವತಾರ: ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ

ಇದರ ನಡುವೆ ಕೋಲಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಇಡೀ ಕಾರ್ಯಾಚರಣೆಯ ವಿವರಗಳನ್ನು ಎಕ್ಲೂಸಿವ್‌ ಆಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ವಿರುಪಾಕ್ಷಪ್ಪ ಹಾಗೂ ಅವರ ಪುತ್ರ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ ಎನ್ನುವುದನ್ನು ವಿವರಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more